Ad imageAd image
- Advertisement -  - Advertisement -  - Advertisement - 

ವ್ಯಕ್ತಿಯ ಮೇಲೆ ಬಸ್ ಹಾಯ್ದ ,ವ್ಯಕ್ತಿಗೆ ಗಂಭೀರ ಗಾಯ

Bharath Vaibhav
ವ್ಯಕ್ತಿಯ ಮೇಲೆ ಬಸ್ ಹಾಯ್ದ ,ವ್ಯಕ್ತಿಗೆ ಗಂಭೀರ ಗಾಯ
WhatsApp Group Join Now
Telegram Group Join Now

ಚಿಕ್ಕೋಡಿ: ವ್ಯಕ್ತಿಯೋರ್ವನ ಕಾಲಿನ ಮೇಲೆ ಬಸ್ ಹಾಯ್ದು ವ್ಯಕ್ತಿಗೆ ಗಂಭೀರವಾಗಿ ಗಾಯವಾದ ಘಟನೆ ಬೆಳಗಾವಿ ‌ಜಿಲ್ಲೆಯ ಚಿಕ್ಕೋಡಿಯ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

40 ವರ್ಷದ ಸದಾಶಿವ ಯಡವಳ್ಳಿ ಎಂಬ ವ್ಯಕ್ತಿಯ ಕಾಲಿನ ಮೇಲೆ ಬಸ್ ಹಾಯ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.ಗಾಯಾಳು ಬೆಳಗಾವಿ ತಾಲ್ಲೂಕಿನ ಕಗಬರಗಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ‌.ಬಸ್ಸಿಗಾಗಿ ಕಾಯುತ್ತಿದ್ದ ಸಂಧರ್ಭದಲ್ಲಿ ಈ ಘಟನೆ ನಡೆದಿದೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವರದಿ : ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!