ಬೆಂಗಳೂರು : ಮಾಜಿ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರ ಮಾರ್ಗದರ್ಶನ ಸಲಹೆ ಸಹಕಾರದೊಂದಿಗೆ ನನ್ನನ್ನು ಹೆರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಎಂ. ಮಂಜುನಾಥ್ ಟ್ರಾವೆಲ್ಸ್ ಆಯ್ಕೆ ಶಾಸಕ ಎಸ್ ಟಿ ಸೋಮಶೇಖರ್ ರವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮತ್ತು ಹೆರೋಹಳ್ಳಿ ಬ್ಲಾಕ್ ಅಧ್ಯಕ್ಷ ಶ್ರೀಧರ್ ಹೆಚ್ ನೂತನ ಉಪಾಧ್ಯಕ್ಷ ಎಂ ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ ನಮ್ಮ ಶಾಸಕ ಸೋಮಶೇಖರ್ ಅವರು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ.
ಮತ್ತು ಜನರ ಕಷ್ಟ ಸುಖಕ್ಕೆ ಸಹಕರಿಸುತ್ತಾರೆ ಕ್ಷೇತ್ರದ ಅಭಿವೃದ್ಧಿಗೆ ಹಗಲು ಇರುಳು ಯೋಚನೆ ಮಾಡಿ ಪ್ರತಿದಿನ ಪಕ್ಷದ ಮುಖಂಡರ, ವಾರ್ಡ ಮುಖಂಡರ ಮತ್ತು ಸಂಭಂದಪಟ್ಟ ಇಂಜಿನಿಯರ್ ಜೊತೆಗೆ ಮಾತುಕತೆ ನಡೆಸುತ್ತಾರೆ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಪುರಸಭೆ, ನಗರಸಭೆ, ಪಾಲಿಕೆ ಮತ್ತು 2028ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ಭೇಟಿ ಮಾಡಿ ತಿಳಿಸುವ ಮೂಲಕ ಪಕ್ಷ ಸಂಘಟನೆ ಮಾಡುತ್ತೇನೆ ಮತ್ತು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಒಟ್ಟಿನಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಪುನಃ ಗೆಲುಸುತ್ತೇನೆ ಯಾವುದೇ ಸಂಶಯವಿಲ್ಲಾ ಎಂದು ನೂತನ ಉಪಾಧ್ಯಕ್ಷ ಎಂ ಮಂಜುನಾಥ್ ಟ್ರಾವೆಲ್ಸ್ ಮಾತನಾಡಿ ಆಯ್ಕೆ ಮಾಡಿದ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಮಹಿಳೆಯರಿಗೆ ಕಾರ್ಯಕರ್ತರಿಗೆ ಬಿ ವಿ ನ್ಯೂಸ್-5 ಮೂಲಕ ಮಂಜುನಾಥ್ ಟ್ರಾವೆಲ್ಸ್ ಅಭಿನಂದನೆ ತಿಳಿಸಿದ್ದಾರೆ.
ವರದಿ : ಅಯ್ಯಣ್ಣ ಮಾಸ್ಟರ್