Ad imageAd image

ಮಲಪ್ರಭಾ ಸಕ್ಕರೆ ಕಾರ್ಖಾನೆಯ ಭ್ರಷ್ಟಾಚಾರವನ್ನು ಸಿ.ಬಿ.ಐ ಯಿಂದ ತನಿಖೆಗಾಗಿ ನಾಳೆಯಿಂದ ಬೃಹತ್ ಅಹೋರಾತ್ರಿ ಧರಣಿ

Bharath Vaibhav
ಮಲಪ್ರಭಾ ಸಕ್ಕರೆ ಕಾರ್ಖಾನೆಯ ಭ್ರಷ್ಟಾಚಾರವನ್ನು ಸಿ.ಬಿ.ಐ ಯಿಂದ ತನಿಖೆಗಾಗಿ ನಾಳೆಯಿಂದ ಬೃಹತ್ ಅಹೋರಾತ್ರಿ ಧರಣಿ
WhatsApp Group Join Now
Telegram Group Join Now

ಕಿತ್ತೂರು:- ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಮೇಲೆ ಮತ್ತೆ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ನಾಳೆಯಿಂದ ಬೆಳಗಾವಿ ಜಿಲ್ಲೆಯ ರೈತ ಸಂಘಟನೆಗಳ ಒಕ್ಕೂಟದ

ಮೂಲಕ ಎಲ್ಲಾ ರೈತ ಮುಖಂಡರ ನೇತೃತ್ವದಲ್ಲಿ ಬೃಹತ್ ಅಹೋರಾತ್ರಿ ಧರಣಿ ಮಾಡಲಿದ್ದೇವೆ ಎಂದು ರೈತ ಮುಖಂಡರಾದ ಬಸನಗೌಡ ಪಾಟೀಲ್, ರವಿ ಮೊಖಾಶಿ, ಈರಪ್ಪ ಕೊಡ್ಲಿ ಸೇರಿದಂತೆ ಹಲವಾರು ಹೋರಾಟಗಾರರು ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರಿಗೆ ಮಾಹಿತಿ ನೀಡಿದ್ದಾರೆ .

   ವರದಿ:-  ಬಸವರಾಜು. 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!