Ad imageAd image
- Advertisement -  - Advertisement -  - Advertisement - 

ಗೌರವಾನ್ವಿತ ರಾಜ್ಯಪಾಲರಿಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧಇಂದು ಬೃಹತ್ ಪ್ರತಿಭಟನೆ.

Bharath Vaibhav
ಗೌರವಾನ್ವಿತ ರಾಜ್ಯಪಾಲರಿಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧಇಂದು ಬೃಹತ್ ಪ್ರತಿಭಟನೆ.
WhatsApp Group Join Now
Telegram Group Join Now

ಬಾಗಲಕೋಟೆ :- ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಜಿಲ್ಲೆ ವತಿಯಿಂದ ಗೌರವನ್ವಿತ ರಾಜ್ಯಪಾಲರಿಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಮೈಸೂರು “ಮುಡಾ” ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಮೂಲಕ ಬೃಹತ್ ಪ್ರಮಾಣದ ಪ್ರತಿಭಟನೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಬಾಗಲಕೋಟೆ ಸಂಸದರಾದ ಪಿ. ಸಿ. ಗದ್ದಿಗೌಡರ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಯುವಮುಖಂಡರಾದ ಶಾಂತಗೌಡ.ಟಿ. ಪಾಟೀಲ, ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಬಾಂಡಗೆ, ಶಾಸಕರಾದ ಜಗದೀಶ ಗುಡಗುಂಟಿ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ವಿಧಾನಪರಿಷತ್ ಸದಸ್ಯರಾದ ಪಿ. ಎಚ್. ಪೂಜಾರ, ಬಾದಾಮಿ ತಾಲೂಕಾ ಭಾರತೀಯ ಜನತಾ ಪಾರ್ಟಿ ತಾಲೂಕಾಧ್ಯಕ್ಷ ಯುವಮುಖಂಡ ನಾಗರಾಜ್. ಎಸ್. ಕಾಚಟ್ಟಿ ಸೇರಿದಂತೆ ಭಾ. ಜ. ಪ.ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಪದಾಧಿಕಾರಿಗಳು, ಮಖಂಡರು, ಅಪಾರ ಪ್ರಮಾಣದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
Share This Article
error: Content is protected !!