Ad imageAd image
- Advertisement -  - Advertisement -  - Advertisement - 

ಆರ್ಥಿಕ ನೆರವು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
ಆರ್ಥಿಕ ನೆರವು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
laxmi hebbalkar
WhatsApp Group Join Now
Telegram Group Join Now

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅನುಪಸ್ಥಿತಿಯಲ್ಲಿ ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ರವರು ಕೆಎಲ್ಇ ಆಸ್ಪತ್ರೆಗೆ ಭೇಟಿ ನೀಡಿ, ಬೆಳಗಾವಿ ನಾವಗೆಯ ಖಾಸಗಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾದರವಾಡಿಯ ರಂಜಿತ್ ದ ಪಾಟೀಲ, ಹಳೇ ಬೆಳಗಾವಿಯ ಯಲ್ಲಪ್ಪ ಪ್ರ ಸಾಲ್ಗುಡೆ ಹಾಗೂ ಕವಳೆವಾಡಿಯ ಮಾರುತಿ ನಾ ಕರವೇಕರ್ ಇವರ ಆರೋಗ್ಯ ವಿಚಾರಿಸಿ, ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ವರದಿ :ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!