Ad imageAd image

KSRTC ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ತೈಲ ಬೆಲೆ ಏರಿಕೆಯಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. 2020 ರಿಂದ ನಾವು ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ.ಡೀಸೆಲ್ ದರ ಹೆಚ್ಚಳದ ಹಿನ್ನೆಲೆ ಟಿಕೆಟ್ ಬೆಲೆ ಹೆಚ್ಚಳಕ್ಕೆ ಚಿಂತನೆ ನಡೆಸಿದ್ದೇವೆ.ನಿಗಮಗಳಿಂದ ಬೆಲೆ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!