ಗೋಕಾಕ: ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ತಮ್ಮ ನೈಜ ಪ್ರತಿಭೆಯನ್ನು ಪ್ರರ್ಶಿಸಲು ಅನುಕೂಲವಾಗುವಂತೆ ಇಲ್ಲಿನ ಮರ್ಷಿ ವಾಲ್ಮೀಕಿ ಕ್ರೀಡಾಂಗಣಕ್ಕೆ ಹೆಚ್ಚಿನ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸೋಮವಾರ ಅವರು ಇಲ್ಲಿನ ಮರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕೆ.ಬಿ. ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ೨೦೨೫-೨೬ ನೇ ಸಾಲಿನ ಶ್ರೀ ಲಕ್ಷö್ಮಣರಾವ್ ಜಾರಕಿಹೊಳಿ ಮೆಮೊರಿಯಲ್ ಸ್ಮಾರಕ ಕ್ರಿಕೆಟ್ ಟ್ರೋಫಿಗೆ ಚಾಲನೆ ನೀಡಿ ಮಾತನಾಡಿದರು.
ವಾಲ್ಮೀಕಿ ಕ್ರೀಡಾಂಗಣಕ್ಕೆ ಹೆಚ್ಚಿನ ಸೌಲಭ್ಯ: ಸಚಿವ ಸತೀಶ ಜಾರಕಿಹೊಳಿ




