Ad imageAd image

ವಾಲ್ಮೀಕಿ ಕ್ರೀಡಾಂಗಣಕ್ಕೆ ಹೆಚ್ಚಿನ ಸೌಲಭ್ಯ: ಸಚಿವ ಸತೀಶ ಜಾರಕಿಹೊಳಿ

Bharath Vaibhav
ವಾಲ್ಮೀಕಿ ಕ್ರೀಡಾಂಗಣಕ್ಕೆ ಹೆಚ್ಚಿನ ಸೌಲಭ್ಯ: ಸಚಿವ ಸತೀಶ ಜಾರಕಿಹೊಳಿ
WhatsApp Group Join Now
Telegram Group Join Now

ಗೋಕಾಕ: ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ತಮ್ಮ ನೈಜ ಪ್ರತಿಭೆಯನ್ನು ಪ್ರರ‍್ಶಿಸಲು ಅನುಕೂಲವಾಗುವಂತೆ ಇಲ್ಲಿನ ಮರ‍್ಷಿ ವಾಲ್ಮೀಕಿ ಕ್ರೀಡಾಂಗಣಕ್ಕೆ ಹೆಚ್ಚಿನ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸೋಮವಾರ ಅವರು ಇಲ್ಲಿನ ಮರ‍್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕೆ.ಬಿ. ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ೨೦೨೫-೨೬ ನೇ ಸಾಲಿನ ಶ್ರೀ ಲಕ್ಷö್ಮಣರಾವ್ ಜಾರಕಿಹೊಳಿ ಮೆಮೊರಿಯಲ್ ಸ್ಮಾರಕ ಕ್ರಿಕೆಟ್ ಟ್ರೋಫಿಗೆ ಚಾಲನೆ ನೀಡಿ ಮಾತನಾಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!