Ad imageAd image
- Advertisement -  - Advertisement -  - Advertisement - 

ಶಾಸಕರು ಹಾಗೂ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ವಿಶೇಷ ಸಭೆ.

Bharath Vaibhav
ಶಾಸಕರು ಹಾಗೂ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ವಿಶೇಷ ಸಭೆ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನಾದ್ಯಂತ ಮಳೆಯಿಂದ ಕಾಗಿನ ನದಿ ತುಂಬಿ ಹರಿದು ಬಂದಿರುವ ಕಾರಣ ನದಿ ದಡಕ್ಕೆ ಇರುವ ಹಲವು ಹಳ್ಳಿಗಳಲ್ಲಿ ನೀರು ಮನೆಯೊಳಗೆ ಬಂದು ಜನರಿಗೆ ಅನೇಕ ತೊಂದರೆ ಆಗಿರುತ್ತದೆ.

ಶಾಸಕರು ಈ ಕುರಿತು ನಾಳೆ ಅತಿವೃಷ್ಟಿಗೆ ಸಂಬಂಧಪಟ್ಟಂತೆ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ತಾಲೂಕ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ತದನಂತರ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಣೆಯಾಗಿದ್ದಾರೆ ಎಂದು ಪ್ರಚಾರ ಮಾಡುತ್ತಿರುವ ಅನೇಕ ವಿರೋಧ ಪಕ್ಷಗಳ ನಾಯಕರ ಬಾಯಿಗೆ ಬೀಗ ಹಾಕುವಂತೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್ 

WhatsApp Group Join Now
Telegram Group Join Now
Share This Article
error: Content is protected !!