Ad imageAd image

ಗೆಲ್ಲೋದು ನಿಶ್ಚಿತ ಅಂದ್ರು Mlc ಚೆನ್ನರಾಜು ಹಟ್ಟಿಹೊಳಿ

Bharath Vaibhav
ಗೆಲ್ಲೋದು ನಿಶ್ಚಿತ ಅಂದ್ರು Mlc ಚೆನ್ನರಾಜು ಹಟ್ಟಿಹೊಳಿ
WhatsApp Group Join Now
Telegram Group Join Now

ಮಲಪ್ರಭಾ ಸಕ್ಕರೆ ಕಾರ್ಖಾನೆಯ ಹಿತಕ್ಕಾಗಿ ಚುನಾವಣೆಗೆ ನಮ್ಮ ಸ್ಪರ್ಧೆ ಖಚಿತ.! 

ಹಿರೇಬಾಗೆವಾಡಿ: ಹೌದು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾ.ಪಂ ವ್ಯಾಪ್ತಿಯ ಸಿದ್ದನಬಾವಿ ಕೆರೆಗೆ ಬಾಗಿನ ಅರ್ಪಿಸಿ ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಚೆನ್ನರಾಜು ಹಟ್ಟಿಹೊಳಿ ಸಿದ್ದನಬಾವಿ ಕೆರೆಯು ಈ ಭಾಗದ ರೈತಾಪಿ ವರ್ಗಕ್ಕೆ ಅನುಕೂಲವಾಗಿದೆ ಎಂದು ಹೇಳಿ ನಂತರ ಮಲಪ್ರಭಾ ಕಾರ್ಖಾನೆ ಹಿತದೃಷ್ಟಿಯಿಂದ ನಾವು ಚುನಾವಣೆಗೆ ನಿಲ್ಲುತ್ತೇವೆ ಎಂದು ಹೇಳಿದರು.

Dcc ಬ್ಯಾಂಕ್ ಚುನಾವಣೆಗೆ ರೈತರ ಹಿತದೃಷ್ಟಿಯಿಂದ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಹಿರೇಬಾಗೇವಾಡಿ ಸರ್ವ ಪೂಜ್ಯ ಶ್ರೀಗಳು ಹಾಗೂ ಗ್ರಾ.ಪಂ ಆಡಳಿತ ಮಂಡಳಿ ಸೇರಿದಂತೆ ಎಲ್ಲಾ ಹಿರೇಬಾಗೇ ವಾಡಿ ಭಾಗದ ಮುಖಂಡರು, ರೈತರು ಉಪಸ್ಥಿತರಿದ್ದರು.

ವರದಿ: ಬಸವರಾಜು

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!