Ad imageAd image
- Advertisement -  - Advertisement -  - Advertisement - 

ಜುಲೈ 15 ರಿಂದ ಮುಂಗಾರು ಅಧಿವೇಶನ : ಸ್ಪೀಕರ್ ಯು. ಟಿ ಖಾದರ್

Bharath Vaibhav
ಜುಲೈ 15 ರಿಂದ ಮುಂಗಾರು ಅಧಿವೇಶನ : ಸ್ಪೀಕರ್ ಯು. ಟಿ ಖಾದರ್
ut khadar
WhatsApp Group Join Now
Telegram Group Join Now

ಬೆಂಗಳೂರು : 6ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜುಲೈ 15 ರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಸಭೆಗೆ ಬೇಗ ಹಾಜರಾಗುವ ಶಾಸಕರಿಗೆ ಟೀ ಕಪ್ ನೀಡಲಾಗುವುದು. ಕಳೆದ ಭಾರೀ ನೀಡಿದ ಅವಕಾಶ ಈ ಭಾರಿಯೂ ನೀಡುತ್ತೇವೆ. ಇಡೀ ದಿನ ಇರುವ ಸದಸ್ಯರುಗಳಿಗೆ ವಿಶೇಷ ಅವಕಾಶ ನೀಡಲಾಗುತ್ತದೆ ಎಂದರು.

WhatsApp Group Join Now
Telegram Group Join Now
Share This Article
error: Content is protected !!