Ad imageAd image

ತಾಯಿ ಮಕ್ಕಳ ಆಸ್ಪತ್ರೆ ಕಳಪೆ ಸಾಮಾಜಿಕ ಕಾರ್ಯಕರ್ತ ಕಲ್ ಶೆಟ್ಟಿ ಆರೋಪ

Bharath Vaibhav
ತಾಯಿ ಮಕ್ಕಳ ಆಸ್ಪತ್ರೆ ಕಳಪೆ ಸಾಮಾಜಿಕ ಕಾರ್ಯಕರ್ತ ಕಲ್ ಶೆಟ್ಟಿ ಆರೋಪ
WhatsApp Group Join Now
Telegram Group Join Now

ಸಿಂಧನೂರು : ಅ.05 ನಗರದಲ್ಲಿ ಕಳೆದ ಎಂಟು ದಿನಗಳ ಹಿಂದೆ ಉದ್ಘಾಟನೆಗೊಂಡ ತಾಯಿ ಮಕ್ಕಳ ಆಸ್ಪತ್ರೆ ಅತ್ಯಂತ ಕಳಪೆ ಮಟ್ಟದಿಂದ ನಿರ್ಮಾಣ ಮಾಡಲಾಗಿದೆ ಎಂದು ಸಮಾಜಿಕ ಹೋರಾಟಗಾರ ಹನುಮಂತ ಕಲ್ ಶೆಟ್ಟಿ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿ ಅವರು, ಸುಮಾರು15 ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.

ಆದರೆ ಗುತ್ತಿಗೆದಾರರು ಕಾಮಗಾರಿ ಸಂಪೂರ್ಣವಾಗಿ ಕಳಪೆ ಮಟ್ಟದಿಂದ ನಿರ್ಮಿಸಿದ ಸರಿಯಾಗಿ ಕ್ಯೂರಿಂಗ್ ಮಾಡದ ಹಿನ್ನೆಲೆ ಈಗಾಗಲೇ ಕಟ್ಟಡದಲ್ಲಿ ಬಿರುಕು ಬಿಟ್ಟು. ಮಳೆಯಿಂದ ಸೋರುತಿದೆ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ ಶಾಸಕ ಹಂಪನಗೌಡ ಬಾದರ್ಲಿ ರವರೆಗೆ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕಲ್ ಶೆಟ್ಟಿ ಅವರು ಮನವಿ ಸಲ್ಲಿಸಿ
ಈ ಕೂಡಲೇ ಗುತ್ತೇದಾರರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

 

ವರದಿ : ಬಸವರಾಜ ಬುಕ್ಕನಹಟ್ಟಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!