Ad imageAd image

ಕೇಂದ್ರ ರೈಲ್ವೆ ಸಚಿವರೊಂದಿಗೆ ಸಂಸದ ಬಿ ವೈ ರಾಘವೇಂದ್ರ ಮಹತ್ವ ಸಮಾಲೋಚನೆ!

Bharath Vaibhav
WhatsApp Group Join Now
Telegram Group Join Now

 


ಕೇಂದ್ರ ರೈಲ್ವೆ ಸಚಿವರೊಂದಿಗೆ ಸಂಸದ ಬಿ ವೈ ರಾಘವೇಂದ್ರ ಮಹತ್ವ ಸಮಾಲೋಚನೆ

 

ಯಶವಂತಪುರ-ಶಿವಮೊಗ್ಗ ನಡುವೆ ಒಂದೇ ಭಾರತ ರೈಲು ಓಡಿಸುವುದು, ತಾಳಗುಪ್ಪ- ಶಿರಸಿ -ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಂಜೂರಾತಿಗಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಸಂಸದ ಬಿ ವೈ ರಾಘವೇಂದ್ರ ಅವರು ದೆಹಲಿಯಲ್ಲಿ ಮನವಿ ಮಾಡಿದ್ದಾರೆ.

 

ಶಿವಮೂಗು- ಬೀರೂರು-ಡಬ್ಲಿಂಗ ಕಾಮಗಾರಿ,ಕೋಟೆಗಂಗೂರು ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಶನ್ ಸ್ಥಾಪನೆಗೆ ಇದೆ ವೇಳೆ ಕೋರಿಕೆ ಸಲ್ಲಿಸಿದ್ದಾರೆ.

 

ವರದಿ:ಮಂಜುನಾಥ ರಜಪೂತ

WhatsApp Group Join Now
Telegram Group Join Now
Share This Article
error: Content is protected !!