Ad imageAd image

ಯಾವಾಗ ಬೇಕಾದ್ರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ : ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ

Bharath Vaibhav
ಯಾವಾಗ ಬೇಕಾದ್ರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ : ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ
WhatsApp Group Join Now
Telegram Group Join Now

ಹುಬ್ಬಳ್ಳಿ : ಯಾವಾಗ ಬೇಕಾದ್ರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಬಹುದು ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಅವರು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಅಪಾಯದಲ್ಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಯಾವಾಗ ಅಸಮಾಧಾನ ಸ್ಪೋಟಗೊಳ್ಳುತ್ತದೆ ಗೊತ್ತಿಲ್ಲ.

ರಾಜ್ಯ ಸರ್ಕಾರಕ್ಕೆ ಬಿಜೆಪಿಯವರೂ ಏನೂ ಮಾಡುವುದಿಲ್ಲ. ಶಾಸಕರಿಂದಲೇ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದ ಬಗ್ಗೆ ನಿಷ್ಠೆ ಇಲ್ಲ. ಒಳಬೇಗುದಿ ಹೆಚ್ಚಾಗಿದೆ. ಹೀಗಾಗಿ ಯಾವಾಗ ಬೇಕಾದ್ರೂ ಸರ್ಕಾರ ಬೀಳಬಹುದು. ಬಿಜೆಪಿಯವರು ಏನೂ ಮಾಡುವುದಿಲ್ಲ ಎಂದು ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!