Ad imageAd image

ಎಂ. ಪಿ ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಕರೆ

Bharath Vaibhav
WhatsApp Group Join Now
Telegram Group Join Now

ದಾವಣಗೆರೆ : ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ದುಷ್ಕರ್ಮಿಗಳು ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಇದ್ದಾಗಲೇ ಎಂ.ಪಿ.ರೇಣುಕಾಚಾರ್ಯಗೆ ಫೋನ್‌ ಕರೆ ಮಾಡಿರುವ ಅಪರಿಚಿತರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.ಕೂಡಲೇ ರೇಣುಕಾಚಾರ್ಯ ಅವರು ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೊಬೈಲ್‌ ಫೋನ್‌ ಮೂಲಕ ರೇಣುಕಾಚಾರ್ಯಗೆ ದೂರವಾಣಿ ಕರೆ ಮಾಡಿರುವ ದುಷ್ಕರ್ಮಿಗಳು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!