Ad imageAd image

ಬೆಳಗಾವಿ ದಂಡು ಮಂಡಳಿಯ ಅಧಿಕಾರಿಗಳೊಂದಿಗೆ ನಿನ್ನೆ ಸಭೆ ನಡೆಸಿದ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ

Bharath Vaibhav
ಬೆಳಗಾವಿ ದಂಡು ಮಂಡಳಿಯ ಅಧಿಕಾರಿಗಳೊಂದಿಗೆ ನಿನ್ನೆ ಸಭೆ ನಡೆಸಿದ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ
WhatsApp Group Join Now
Telegram Group Join Now

ಬೆಳಗಾವಿ : ದಂಡು ಮಂಡಳಿ ಸೇರಿದ ನಾಗರಿಕ ಪ್ರದೇಶವನ್ನು ಗುರುತಿಸುವ ವ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಬಗ್ಗೆಯೂ ನಡೆದು ಸುದೀರ್ಘವಾದ ಚರ್ಚೆಯಲ್ಲಿ ಸಂಸದರು ಭಾಗವಹಿಸಿ ರಕ್ಷಣಾ ಇಲಾಖೆ ಪ್ರಸ್ತಾಪಿಸಿದ ನಿಯಮಾವಳಿಯಂತೆ ನಿಯಮಾವಳಿಯಂತೆ ದಂಡು ಮಂಡಳಿ ಸೇರಿದ ಎಲ್ಲ ನಾಗರಿಕ ಪ್ರದೇಶವನ್ನು ಬೆಳಗಾವಿ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗುವಂತೆ ಗುರುತಿಸಿ, ಕೂಡಲೇ ರಾಜ್ಯ ಸರ್ಕಾರಕ್ಕೆ ವರದಿಯನ್ನು ಜಿಲ್ಲಾಧಿಕಾರಿಗಳು ಕಳುಹಿಸುವ ಬಗ್ಗೆ ಮುಂದಿನ ಕ್ರಮವನ್ನು ಜರುಗಿಸುವಂತೆ ಬೆಳಗಾವಿ ಲೋಕಸಭಾ ಸದಸ್ಯರು ಶ್ರೀ ಜಗದೀಶ್ ಶೆಟ್ಟರ್ ಇವರು ಸಭೆಯಲ್ಲಿ ತಿಳಿಸಿದರು.

ಈ ಸಭೆಯಲ್ಲಿ ರಾಜ್ಯಸಭಾ ಸದಸ್ಯರು ಶ್ರೀ ಈರಣ್ಣ ಕಡಾಡಿ ಅವರು, ಬೆಳಗಾವಿ ನಗರ (ಉತ್ತರ) ಶಾಸಕರು ಆಸಿಫ್ (ರಾಜು) ಸೇಠ, ಜಿಲ್ಲಾಧಿಕಾರಿಗಳು ಶ್ರೀ ಮಹಮದ ರೋಶನ್, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!