Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಕಾಂಗ್ರೇಸ್ಸಿನಿಂದ ಪೂರ್ವಭಾವಿ ಸಭೆ

Advertisement
ಸಿರುಗುಪ್ಪ : -ಈಶಾನ್ಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ ನಿಮಿತ್ತ ನಗರದ ಜಿ.ಎಸ್.ಲಾಡ್ಜಿನ ಸಭಾಂಗಣದಲ್ಲಿ ಕಾಂಗ್ರೇಸ್ ತಾಲೂಕು ಘಟಕದ ವತಿಯಿಂದ ನಡೆದ ಪೂರ್ವಭಾವಿ ಸಭೆ ಹಾಗೂ ರಾಜೀವ್ ಗಾಂಧೀ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.


ನಂತರ ಮಾತನಾಡಿ ತಾಲೂಕಿನ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮವಹಿಸಿ ಅವರಿಗೆ ಕಳೆದ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ಕೊಟ್ಟಿದ್ದೇವೆ. ಇದು ಬುದ್ದಿವಂತರ ಚುನಾವಣೆಯಾಗಿದೆ.



ಜಾತಿ, ಮತ, ಕೋಮುದ್ವೇಷವನ್ನು ಹತ್ತಿಕ್ಕಿ ದೇಶದ ಸಮಗ್ರ ಅಭಿವೃದ್ದಿಯ ದೃಷ್ಟಿಕೋನವನ್ನು ಹೊಂದಿರುವ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ಡಾ.ಚಂದ್ರಶೇಖರ ಬಿ.ಪಾಟೀಲ್ ಅವರಿಗೆ ಮತವನ್ನು ಹಾಕುವುದರೊಂದಿಗೆ ಅವರನ್ನು ಬಹುಮತದೊಂದಿಗೆ ಗೆಲ್ಲಿಸಬೇಕು.ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವು ಐದು ಗ್ಯಾರಂಟಿಗಳ ಮೂಲಕ ಆಡಳಿತವನ್ನು ಒಂದು ವರ್ಷ ಪೂರೈಸಿದೆ. ಉತ್ತಮ ಆಡಳಿತದ ನಿರ್ಧಾರಗಳಿಗೆ ವಿಧಾನಪರಿಷತ್ತಿನಲ್ಲಿಯೂ ಸದಸ್ಯರ ಬಲವೂ ಅಗತ್ಯವಿದೆ. ಆದ್ದರಿಂದ ನಮ್ಮ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತ ಹಾಕಬೇಕು.

ಇದೇ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಿಟ್ಟೂರು ಕರಿಬಸಪ್ಪ, ಈಶಾನ್ಯ ಪದವೀಧರ ಕ್ಷೇತ್ರದ ತಾಲೂಕು ಘಟಕದ ಅಧ್ಯಕ್ಷ ಹೆಡಗಿನಾಳ್ ವೆಂಕಟೇಶ ನಾಯಕ, ಪ್ರಧಾನ ಕಾರ್ಯದರ್ಶಿ ದೊಡ್ಡನಗೌಡ,ಮುಖಂಡರಾದ ಬಿ.ಎಮ್.ಸತೀಶ್, ಕೊಡ್ಲೆ ಮಲ್ಲಿಕಾರ್ಜುನ, ಶಫಿ ಹಾಗೂ ಇನ್ನಿತರ ಪದಾಧಿಕಾರಿಗಳು ಇದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ