LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಅನ್ನದಾನ: ಅಧ್ಯಕ್ಷ ಸೆಲ್ವರಾಜು

Advertisement
ಬೆಂಗಳೂರು : ವೀರಾಂಜನೇಯ ಸ್ವಾಮಿಯು ಹಿಂದೂ ಧರ್ಮದಲ್ಲಿ ಪ್ರಮುಖ ದೇವರೆಂದು ಪರಿಗಣಿಸಲ್ಪಟ್ಟಿದ್ದು, ಭಗವಾನ್ ರಾಮನ ಪರಮ ಭಕ್ತ ಮತ್ತು ಶಕ್ತಿಯ ಸಂಕೇತವೆಂದು ಪೂಜಿಸಲಾಗುತ್ತದೆ. ಆತನನ್ನು ಪೂಜಿಸುವುದರಿಂದ ಧೈರ್ಯ, ಶಕ್ತಿ, ಜ್ಞಾನ ಮತ್ತು ಭಕ್ತಿಯು ಲಭಿಸುತ್ತದೆ ಎಂದು ಆರ್ ಎಂ ಸಿ ಯಾರ್ಡಿನ ವೀರಾಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಜರಂಗದಳದ ಅಧ್ಯಕ್ಷ ಸೆಲ್ವರಾಜು ಹೇಳಿದರು.

ಅವರು ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರಾವಣ ಮಾಸದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿ ನಮ್ಮ ದೇವಸ್ಥಾನ 'ಚಿಕ್ಕದಾದರೂ ಕೀರ್ತಿ ದೊಡ್ಡದು' ಎಂಬಂತೆ ಈ ಸ್ವಾಮಿ ಪಾವಡ , ಮಹಿಮೆ ಬಹಳದು ಕಷ್ಟ ಕಾರ್ಪಣ್ಯಗಳು ದೂರು ಮಾಡಿದ ನಿರ್ದೇಶನ ಇವೆ ಮತ್ತು ಮಕ್ಕಳು ಆಗದವರಿಗೆ ಮಕ್ಕಳ ಭಾಗ್ಯ ನೀಡಿದ ಇತಿಹಾಸವಿದೆ ಹೀಗೆ ಅನೇಕ ಸಕಲ ಸಂಪತ್ತು ಕೊಡುವ ದೇವಾ ವೀರಾಂಜನೇಯ ನಾವು ಸದ್ಯ ಪ್ರತಿದಿನ ಬೆಳಿಗ್ಗೆ ಸಾಯಂಕಾಲ ಪೂಜಾ ಪುನಸ್ಕಾರ ನಡೆದುಕೊಂಡು ಬರುತ್ತಿದ್ದೇವೆ ವಾರಕ್ಕೂಮೆ ಸಾವಿರಕ್ಕೂ ಹೆಚ್ಚು ಜನರಿಗೆ ಅನ್ನದಾಸೋಹ ನಡೆಯುತ್ತಿದೆ. ದೇವಸ್ಥಾನ ಅಭಿವೃದ್ಧಿಗೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಸಾರ್ವಜನಿಕರು, ವಿವಿಧ ಕಂಪನಿ ಮಾಲೀಕರು ಆರ್ ಎಂ ಸಿ ಅಂಗಡಿ ಮಾಲೀಕರು ಹೀಗೆ ಪ್ರತಿಯೋಬ್ಬರು ದೇವಸ್ಥಾನಕ್ಕೆ ಸಹಾಯ ಸಹಕಾರ ನೀಡಬೇಕೆಂದು ಮನವಿ ಮಾಡಿ ಕೊಂಡು ಅಧ್ಯಕ್ಷ ಸೆಲ್ವರಾಜ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ವಿ ಆನಂದ್ ಮತ್ತು ಪ್ರಧಾನ ಅರ್ಚಕರಾದ ಶ್ರೀ ಚಂದ್ರಶೇಖರ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಮುನಿರಾಜು,ಲೋಕೇಶ್,ಚೌಧರಿ, ಶ್ರೀಕಾಂತ್ ಸೇರಿದಂತೆ ಮುಂತಾದವರು ಇದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ