Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸ್ವಾತಂತ್ರ ಹೋರಾಟಗಾರರ ಗ್ರಾಮ ಚೊಳಚಗುಡ್ಡ ಗ್ರಾಮದ ಯುವಕ ಮಿತ್ರರು ಗುರುಹಿರಿಯರಿಂದ ಸ್ವಚ್ಛ ಭಾರತ ಅಭಿಯಾನ.

Advertisement
ಬಾದಾಮಿ  :-ಚೊಳಚಗುಡ್ಡ ಗ್ರಾಮದಲ್ಲಿ ಮಹಾತ್ಮ ಗಾಂಧೀ ಜಯಂತಿ ಅಂಗವಾಗಿ, ಬಾದಾಮಿ ತಾಲೂಕಿನ ಸ್ವಾತಂತ್ರ ಹೋರಾಟಗಾರರ ಗ್ರಾಮ ಚೊಳಚಗುಡ್ಡ ಗ್ರಾಮದ ಯುವಕ ಮಿತ್ರರು ಗುರುಹಿರಿಯರಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಗಾರವನ್ನು ಹಮ್ಮಿಕೊಂಡು ಗ್ರಾಮದಲ್ಲಿ ಪೊರಕೆಗಳನ್ನು ಹಿಡಿದು ಕಸಗುಡಿಸಿ ಸ್ವಚ್ಚಗೊಳಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.



ಚೊಳಚಗುಡ್ಡ ಗ್ರಾಮದ ಬಸ್ ನಿಲ್ದಾಣ ಸೇರಿದಂತೆ ಹಾಲವು ಜಾಗಗಳನ್ನು ಸ್ವಚ್ಛಗೊಳಿಸಿದರು. ಈ ಸ್ವಚ್ಛ ಭಾರತ ಅಭಿಯಾನದಲ್ಲಿ ಗ್ರಾಮದ ಮಾಜಿ ಸೈನಿಕರು ಕೂಡ ಕೈ ಜೋಡಿಸಿ ಸ್ವಚ್ಛ ಭಾರತ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.

ಹಾಗೆಯೇ ಇಂದು ಗ್ರಾಮದ ಸ್ಮಶಾನದ ಜಾಗದಲ್ಲಿಯೂ ಸ್ವಚ್ಛ ಮಾಡಿ ಅಲ್ಲಿ ಗಿಡಗಳನ್ನು ನೆಡುವುದರ ಮೂಲಕ ಗಾಂಧೀ ಜಯಂತಿ ಆಚರಣೆ ಆಚರಿಸಲಾಯಿತು. ಸ್ವಚ್ಛ ಭಾರತ ಅಭಿಯಾನ ಕಾರ್ಯಗಾರದಲ್ಲಿ ಚೊಳಚಗುಡ್ಡ ಗ್ರಾಮದ ಯುವಕ ಮಿತ್ರರು ಗುರು ಹಿರಿಯರು, ಮಾಜಿ ಸೈನಿಕರು ಪಾಲ್ಗೊಂಡಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ