Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಹಿರಿಯ ಛಾಯಾಗ್ರಾಹಕ ರಾಜಶೇಖರ ಡೋಣಜಮಠ ಅವರಿಗೆ ಸನ್ಮಾನ

Advertisement
ಜಡಚಣ:   ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಸಹಯೋಗದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರದ ಕಂದಗಲ್ಲ ಶ್ರೀ ಹಣುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜರುಗಿತು.


ಈ ಸಂದರ್ಭದಲ್ಲಿ ಚಡಚಣ ತಾಲೂಕಿನ ಹಿರಿಯ ಛಾಯಾಗ್ರಾಹಕರು ಹಾಗೂ ಪತ್ರಕರ್ತರಾದ ರಾಜಶೇಖರ ಡೋಣಜ(ಮಠ)ಅವರನ್ನು ಸನ್ಮಾನಿಸಲಾಯಿತು.ಅವರು ಸುಮಾರು ೨೫ ವರ್ಷಗಳ ಸೇವೆ ಸಲ್ಲಿಸಿದ್ದು ಅದರಲ್ಲಿ ವಿಶೇಷವಾಗಿ ಚಡಚಣ ತಾಲೂಕಿನ ಸಾರ್ವಜನಿಕರಿಗೆ ಪ್ರಪ್ರಥಮವಾಗಿ ಡಿಜಿಟಲ್ ಕಂಪ್ಯೂಟರ್ ಫೋಟೊ ಪರಿಚಯಿಸಿದವರು ಹಾಗೂ ಸೇವೆ ಸಲ್ಲಿಸಿದವರಾಗಿದ್ದಾರೆ.

ಅವರ ಅವಿರತ ಸೇವೆಯನ್ನು ಕಂಡು ಗೌರವಿಸಿ ಸನ್ಮಾನಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಯುವ ಭಾರತ್ ಸಮೀತಿಯ ಅಧ್ಯಕ್ಷರು,ಯುವಮುಖಂಡರು,ಹಾಗೂ ಹವ್ಯಾಸಿ ಛಾಯಾಗ್ರಾಹಕರಾದ ಉಮೇಶ ಕಾರಜೋಳ,ಖ್ಯಾತ ವಾಗ್ಮಿಗಳು ಅಂಕಣಕಾರ, ಹವ್ಯಾಸಿ ಛಾಯಾಗ್ರಾಹಕರಾದ ಚಕ್ರವರ್ತಿ ಸೂಲಿಬೆಲೆ,ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾದ ನಾಗರಾಜ ಟಿ.ಸಿ.,ಯುವಮುಖಂಡ ಶ್ರೀಶೈಲಗೌಡ ಬಿರಾದಾರ(ಮಾಗಣಗೇರಿ),ಎಸ್.ಬಿ.ವಿಸ್ಡಮ್ ಅಕಾಡೆಮಿಯ ಸಂಸ್ಥಾಪಕರಾದ ಶರಣಯ್ಯ ಬಂಡಾರಿಮಠ, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ರಮೇಶ ಚವ್ಹಾಣ,ಚಡಚಣ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ, ಗುರುರಾಜ ಬಿದರಿ,ಪ್ರಕಾಶ ಹಿಪ್ಪರಗಿ,ವಿಶ್ವೇಶ್ವರಯ್ಯ ಮಠಪತಿ,ಕೋಲಾರದ ಹಣಮಂತ ಹೂಗಾರ,ಬಾಗೆವಾಡಿಯ ಅಶೋಕ ತೆಗ್ಗಳ್ಳಿ,ನೀಡೋಣಿಯ ನೇಮಿನಾಥ ನೇಜ,ತಿಕೋಟಾದ ಭೀಮಪ್ಪ ಬಸರಗಿ,ವಿಜಯಪುರ ಹಾಗೂ ಇನ್ನಿತರ ತಾಲೂಕಿನ ಸಂಘದ ಪದಾಧಿಕಾರಿಗಳು ಹಾಗೂ ಛಾಯಾಗ್ರಾಹಕರು ಇದ್ದರು.


ವರದಿ: ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ