Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೧೦ರಂದು ಸಿದ್ಧಾರೂಢ ಮಠದಲ್ಲಿ ಜಲರಥೋತ್ಸವ

Advertisement
ಹುಬ್ಬಳ್ಳಿ : ಶಿವಾವತಾರಿಯ ವಾಸಸ್ಥಾನವೆಂದೇ ಕರೆಸಿಕೊಳ್ಳುವ ಶ್ರೀ ಸಿದ್ಧಾರೂಢ ಮಠದ ಜಲರಥೊತ್ಸವ (ತೆಪ್ಪದ ತೇರು) ಆ. ೧೦ರಂದು ಸಂಜೆ ೫.೩೦ಕ್ಕೆ ಜರುಗಲಿದೆ ಎಂದು ಟ್ರಸ್ಟ್ ಕಮಿಟಿ ಚೇರಮನ್ ಚನ್ನವೀರ ಮುಂಗುರವಾಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಗುರು ಶ್ರೀ ಸಿದ್ಧಾರೂಢರ ೯೬ನೇ ಪುಣ್ಯಾರಾಧನೆ ಕಾರ್ಯಕ್ರಮವು ಆ. ೪ರಿಂದ ಆರಂಭಗೊಂಡು ಆ. ೧೦ರಂದು ಜಲ ರಥೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.

ನಿತ್ಯ ಶ್ರೀಮಠದ ಕೈಲಾಸ ಮಂಟಪದಲ್ಲಿ ಬೆಳಗ್ಗೆ ೭.೪೫ಕ್ಕೆ ಪುರಾಣ ಪಠಣ, ೯.೩೦ಕ್ಕೆ ಪ್ರವಚನ, ಸಂಜೆ ೫ ಗಂಟೆಗೆ ಕೀರ್ತನೆ ಹಾಗೂ ರಾತ್ರಿ ಮಹಾಪೂಜೆ ಜರುಗಲಿದೆ ಎಂದು ತಿಳಿಸಿದರು.

ಸಿದ್ಧಾರೂಢರ ಸ್ವಾಮೀಜಿ ಜಲರಥೋತ್ಸವವು ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧವಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಗೋವಾ ರಾಜ್ಯ ಗಳಿಂದ ಭಕ್ತರು ಆಗಮಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ರಮೇಶ ಬೆಳಗಾವಿ, ಧರ್ಮದರ್ಶಿಗಳಾದ ಬಸವರಾಜ ಕಲ್ಯಾಣಶೆಟ್ಟರ, ಬಾಳು ಮಗಜಿಕೊಂಡಿ, ವಿನಾಯಕ ಘೋಡ್ಕೆ, ಸರ್ವಮಂಗಳಾ ಪಾಠಕ,ಮಂಜುನಾಥ ಮುನವಳ್ಳಿ ಮ್ಯಾನೇಜರ್ ಈರಣ್ಣ ತುಪ್ಪದ ಇತರರು ಪಾಲ್ಗೊಂಡಿದ್ದರು.

ವರದಿ : ಸುಧೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ