LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಹಮದಾಬಾದ್ ವಿಮಾನ ದುರಂತ : ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

Advertisement
ಅಹಮದಾಬಾದ್‌ : ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನವಾಗಿದ್ದು, 241 ಜನರು ಮೃತಪಟ್ಟಿದ್ದಾರೆ.
ಆದ್ದರಿಂದ ಏರ್​​ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಟಾಟಾ ಗ್ರೂಪ್ ಮಾಧ್ಯಮ ಪ್ರಕಟಣೆ ಹೊರಡಿಸಿ ವಿಮಾನ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಎಂದು ತಿಳಿಸಿದೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರ ಜೊತೆ ನಮ್ಮ ಪ್ರಾರ್ಥನೆಗಳಿವೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ ₹1 ಕೋಟಿ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ನಾವು ಭರಿಸುತ್ತೇವೆ.
ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲವನ್ನು ನೀಡುತ್ತೇವೆ. ಈ ದುಖದ ಸಮಯದಲ್ಲಿ ನೊಂದ ಕುಟುಂಬಗಳ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು