LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಹಮದಾಬಾದ್ ವಿಮಾನ ದುರಂತ : ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

Advertisement
ಅಹಮದಾಬಾದ್‌ : ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನವಾಗಿದ್ದು, 241 ಜನರು ಮೃತಪಟ್ಟಿದ್ದಾರೆ.
ಆದ್ದರಿಂದ ಏರ್​​ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಟಾಟಾ ಗ್ರೂಪ್ ಮಾಧ್ಯಮ ಪ್ರಕಟಣೆ ಹೊರಡಿಸಿ ವಿಮಾನ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಎಂದು ತಿಳಿಸಿದೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರ ಜೊತೆ ನಮ್ಮ ಪ್ರಾರ್ಥನೆಗಳಿವೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ ₹1 ಕೋಟಿ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ನಾವು ಭರಿಸುತ್ತೇವೆ.
ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲವನ್ನು ನೀಡುತ್ತೇವೆ. ಈ ದುಖದ ಸಮಯದಲ್ಲಿ ನೊಂದ ಕುಟುಂಬಗಳ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್