Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಜಾರು ಮಲೆಯಲ್ಲಿ ಶೇ.100ರಷ್ಟು ಮತದಾನ

Advertisement
ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಯಲ್ಲಿ ಶೇ.100ರಷ್ಟು ಮತದಾನ ಆಗಿದ್ದು, ಅಧಿಕಾರಿಗಳು ಗ್ರಾಮಸ್ಥರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಹೌದು. ನಿನ್ನೆ ನಡೆದಂತ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮೊದಲ ಬಾರಿಗೆ ನಕ್ಸಲ್ ಪೀಡಿತ ಬಾಂಜಾರುಮಲೆಯಲ್ಲಿ ಶೇ.100 ಮತದಾನವಾಗಿ, ದಾಖಲೆ ನಿರ್ಮಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಾಂಜಾರುಮಲೆಯ ಮತಗಟ್ಟೆ ಸಂಖ್ಯೆ 86ರ ಸಮುದಾಯ ಭವನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಲ್ಲಿ 51 ಮಹಿಳೆಯರು, 60 ಪುರುಷರು ಸೇರಿ ಒಟ್ಟು 111 ಮತದಾರರಿದ್ದಾರೆ.

2019ರಲ್ಲಿ ಇಲ್ಲಿ ಶೇ.99ರಷ್ಟು ಮತದಾನವಾಗಿತ್ತು. ಈ ಬಾರಿ ಜಿಲ್ಲಾ ಸ್ವೀಪ್ ಸಮಿತಿ ಮಾರ್ಗದರ್ಶನದಂತೆ ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿ ಅಧ್ಯಕ್ಷ ವೈಜಣ್ಣ ಹಾಗೂ ತಂಡ ಶೇ.100ರಷಅಟು ಮತದಾನ ಮಾಡುವಂತೆ ಊರ ಜನರಲ್ಲಿ ಜಾಗೃತಿ ಮೂಡಿಸಿತ್ತು.

ಈ ಪರಿಣಾಮವಾಗಿ ನೆಟ್ವರ್ಕ್, ರಸ್ತೆ, ಮೂಲ ಸೌಕರ್ಯವಿಲ್ಲದ ಪುಟ್ಟ ಗ್ರಾಮ ಬಂಜಾರುಮಲೆಯಲ್ಲಿ ಶೇ.100ರಷ್ಟು ಮತದಾನ ನಡೆಯುವ ಮೂಲಕ, ಜಿಲ್ಲೆಗೆ ಮಾದರಿ ನಡೆಯನ್ನು ತೋರಿದಂತೆ ಆಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್