Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

12 ಆಮ್ ಆದ್ಮಿ ಶಾಸಕರನ್ನು ಅಮಾನತು ಮಾಡಿದ ದೆಹಲಿ ಸ್ಪೀಕರ್ 

Advertisement

ನವದೆಹಲಿ : ದೆಹಲಿ ವಿಧಾನಸಭಾ ಕಲಾಪದಲ್ಲಿ ಭಾರೀ ಕೋಲಾಹಲವೇ ನಡೆದಿದ್ದು, ಸ್ಪೀಕರ್ ವಿಜೇಂದರ್ ಗುಪ್ತಾ 12 ಮಂದಿ ಆಮ್‌ ಆದ್ಮಿ ಪಕ್ಷದ ಸದಸ್ಯರನ್ನು ಅಮಾನತು ಮಾಡಿದ್ದಾರೆ


ಮಂಗಳವಾರ (ಫೆಬ್ರವರಿ 25) ಸದನದಲ್ಲಿ ಎಲ್-ಜಿ ವಿಕೆ ಸಕ್ಸೇನಾ ಅವರ ಭಾಷಣದ ವೇಳೆ ಘೋಷಣೆಗಳನ್ನು ಎತ್ತಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ 112 ಶಾಸಕರನ್ನು ಒಂದು ದಿನದ ಮಟ್ಟಿಗೆ ಸಭೆಯಿಂದ ಉಚ್ಚಾಟಿಸಿದ್ದಾರೆ.ಪ್ರತಿಪಕ್ಷದ ನಾಯಕಿ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಸೇರಿದಂತೆ 12 ಶಾಸಕರು ಅಮಾನತುಗೊಂಡಿದ್ದಾರೆ.


ಎಎಪಿ ಅಧಿಕಾರಾವಧಿಯ ಮದ್ಯನೀತಿ, ದೆಹಲಿಯ ಸಾರ್ವಜನಿಕ ಸಾರಿಗೆ ಮತ್ತು ಆರೋಗ್ಯ ಸೇವೆಗಳ ಲೆಕ್ಕ ಪರಿಶೋಧನೆ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಸದನದಲ್ಲಿ ಮಂಡಿಸಲಿದ್ದು ಇದಕ್ಕೂ ಮುನ್ನ ಲೆಫ್ಟಿನೆಂಟ್ ಗವರ್ನರ್ ಭಾಷಣ ಮಾಡಲು ಮುಂದಾದಾಗ ಎಎಪಿ ಸದಸ್ಯರು ಘೋಷಣೆಗಳನ್ನು ಕೂಗಲಾರಂಭಿಸಿದರು.


70 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 48 ಶಾಸಕರನ್ನು ಹೊಂದಿದ್ದು ಆಡಳಿತದ ಚಿಕ್ಕಾಣಿ ಹಿಡಿದಿದ್ದರೆ, ಎಎಪಿ 22 ಶಾಸಕರನ್ನು ಹೊಂದಿದ್ದು ವಿಪಕ್ಷ ಸ್ಥಾನದಲ್ಲಿದೆ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್