Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆಯುತ್ತಿದ್ದ ಆರೋಪ: ಪಿಡಬ್ಲ್ಯೂಡಿ ಎಂಜಿನಿಯರ್ ಮಹೇಶ್ ರಾಠೋಡ ಬಂಧನ

Advertisement
ಭಾರತ ವೈಭವ್ ಸುದ್ದಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಕಾಮಗಾರಿಯ ಬಿಲ್ ಪೂರೈಸಲು ಗುತ್ತಿಗೆದಾರರಿಂದ ಮೂರು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕೋಪಯೋಗಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಇಇ ಮಹೇಶ್ ರಾಠೋಡ ಎಂಬುವರನ್ನು ಗದಗ ಜಿಲ್ಲಾ ಲೋಕಾಯುಕ್ತ ಪೊಲೀಸ್ ಆಯುಕ್ತರು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯ ದ್ವಿತೀಯ ದರ್ಜೆ ಗುತ್ತಿಗೆದಾರ ಶರಣಬಸಪ್ಪ ಸಾಬಣ್ಣ ಅವರು ರೋಣ ತಾಲೂಕಿನಲ್ಲಿ ರೂ 34 ಲಕ್ಷ ಮೌಲ್ಯದ ಕಾಮಗಾರಿಯನ್ನು ಆನ್ಲೈನ್ ಮೂಲಕ ಗೊತ್ತಿಗೆ ಪಡೆದು ಆರು ತಿಂಗಳ ಹಿಂದೆ ಕಾಮಗಾರಿಯನ್ನು ಪೂರ್ಣಗೊಳಿಸಿದ್ದಾರೆ ಕಾಮಗಾರಿ ಬಿಲ್ ಪಾವತಿಗೆ ಲೋಕೋಪಯೋಗಿ ಇಲಾಖೆಯ ಎಇಇ ಮಹೇಶ್ ರಾಠೋಡ 4.60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರಿನ ಆಧಾರ ಮೇಲೆ ಕಾರ್ಯಾಚರಣೆ ನಡೆಸಿ ಮೂರು ಲಕ್ಷ ಮುಂಗಡವಾಗಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

ಈ ಕಾರ್ಯಾಚರಣೆಯಲ್ಲಿ ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಸ್ ಟಿ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಗದಗ ಜಿಲ್ಲಾ ಉಪಾಧ್ಯೀಕ್ಷಕರಾದ ವಿಜಯ್ ಬಿರಾದರ ಅವರ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ವರದಿ: ನಿತೀಶಗೌಡ ತಡಸ ಪಾಟೀಲ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ