Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತ್ಯೋತ್ಸವ ಆಚರಣೆ

Advertisement
ಇಲಕಲ್: ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಜೀ ಅವರ 133 ನೇ ಜಯಂತ್ಯೋತ್ಸವ ದ ನಿಮಿತ್ತ ಇಂದು ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಜಿ ಪಾಟೀಲ್ ಅವರ ಗೃಹ ಕಚೇರಿಯಲ್ಲಿ  ಡಾ||ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು, ಸಂದರ್ಬದಲ್ಲಿ ಮಾಜಿಶಾಸಕರು ಮಾತನಾಡಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಚಿಸಿದ ಸಂವಿಧಾನದ ಕುರಿತು ಹಲವಾರು ವಿಚಾರಗಳನ್ನು ಹಂಚಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಶ್ರೀ ಮಹಾಂತಪ್ಪ ಚನ್ನಿ  ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀಮತಿ ಶೋಭಾ ಆಮದಿಹಾಳ, ಶ್ರೀ ಮಂಜುನಾಥ ಶೆಟ್ಟರ್, ಶ್ರೀ ಶ್ಯಾಮಜಿ ಕರವಾ, ಶ್ರೀ ಮಂಜುನಾಥ ಹೊಸಮನಿ, ಶ್ರೀ ಆನಂದ ಚಲವಾದಿ, ಶ್ರೀ ಎಮ್ ಆರ್ ಪಾಟೀಲ, ಶ್ರೀ ರಾಘವೇಂದ್ರ ಸೂರೆ, ಶ್ರೀ ರಾಜೇಂದ್ರ ಆರಿ, ಶ್ರೀ ಗಣೇಶ ಯರಡೋಣಿ, ಶ್ರೀ ಹನುಮಂತ ತುಂಬದ, ಶ್ರೀ ಶಿವುಕುಮಾರ ಹಾವರಗಿ, ಶ್ರೀ ಮಹಾಂತೇಶ ಬಂಡಿ, ಶ್ರೀ ಮಲ್ಲಿಕಾರ್ಜುನ ಕುಂಬಾರ, ಶ್ರೀ ವಿರೇಶ ಮನ್ನಾಪೂರ, ಶ್ರೀ ರವಿ ಕೊಪ್ಪಳ,ಶ್ರೀ ಶಂಕರ ಗಾಣದಾಳ, ಶ್ರೀ ಬಸವರಾಜ ಹುನಕುಂಟಿ, ನಗರಸಭೆ ಸದಸ್ಯರಾದ ಶ್ರೀ ಸೂಗುರೇಶ ನಾಗಲೋಟಿ ಹಾಗು ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಕಪೀಲ್ ಪವಾರ ಅವರುಗಳು ಉಪಸ್ಥಿತರಿದ್ದರು.

ವರದಿ : ದಾವಲ್. ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ