Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ!!ಬಿ.ಆರ.ಅಂಬೇಡ್ಕರ ರವರ 133ನೇ ಜನ್ಮ ದಿನಾಚರಣೆ

Advertisement
ಗೋಕಾಕ್ :-ತಾಲೂಕಾ ಆಡಳಿತ.ತಾಲೂಕ ಪಂಚಾಯತ.ನಗರಸಭೆ ಹಾಗೂ ತಾಲೂಕಿನ ಸ್ಥಳೀಯ ಸಂಸ್ಥೆಗಳು ಮತ್ತು ಸಮಾಜ ಕಲ್ಯಾಣ ಇಲಾಖೆ ಗೋಕಾಕ ಇವರು ಸಂಯುಕ್ತ ಆಶ್ರಯದಲ್ಲಿ ಡಾ!!ಬಿ.ಆರ.ಅಂಬೇಡ್ಕರ ರವರ 133ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಈ ಸಮಾರಂಭ ನಗರ ಸಭೆ ಸಮುದಾಯ ಭವನ ಮಯೂರ ಶಾಲೆ ಹತ್ತಿರ ಕಾರ್ಯಕ್ರಮ ನಡೆಯಿತು.ಉದ್ಘಾಟನೆಯನ್ನು ದೀಪ ಬೆಳಗುಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.



ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ sslc ಹಾಗೂ puc ಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ತಾಲೂಕ ಆಡಳಿತ ವತಿಯಿಂದ ಮಾಡಲಾಯಿತು.ಇದೆ ಕಾರ್ಯಕ್ರಮದಲ್ಲಿ ಕರ್ನಾಟಕ ಭೀಮ ರಕ್ಷಕ ಸಂಘಟನೆ ವತಿಯಿಂದ ಮಕ್ಕಳಿಗೆ ನೋಟ ಬುಕ್ಕ.ಪೆನ್ನು.ಪೇನ್ಸಿಲ ವಿತರಣೇ ಕಾರ್ಯಕ್ರಮ ನಡೆಸಿದರು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ಭೀಮ ರಕ್ಷಕ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಈಶ್ವರ ಮಾ ಗುಡಜ ಇವರು ಅಂಬೇಡ್ಕರರ  ಜೀವನದ ಚರಿತ್ರೆ ಬಗ್ಗೆ ಮಾತನಾಡಿದರು.



ಅತಿಥಿ ಉಪನ್ಯಾಸಕರು ಶ್ರೀ ಗುರುರಾಜ ಲೂತಿ ಅಧ್ಯಕ್ಷರು ಅಖಿಲ ಕರ್ನಾಟಕ ಶರಣ ಸಾಹಿತ್ಯ ಪರಿಷತ ಬಿಳಗಿ ಇವರು ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ಶ್ರೀ ಮೋಹನ ಭಸ್ಮೇ ತಹಸೀಲ್ದಾರರು ಹಾಗೂ ತಾಲೂಕ ದಂಡಾಧಿಕಾರಿಗಳು ಮಾತನಾಡಿ ಅಂಬೇಡ್ಕರ ಅವರು ಅಂದ್ರೆ ನಮಗೆ ನಿಮಗೆ ಒಂದು ಶಕ್ತಿ ಯುವಕರು ಹಾಗೂ ಮಕ್ಕಳು ಅಂಬೇಡ್ಕರರ ಅವರ ಬಗ್ಗೆ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ಶ್ರೀ ಮೋಹನ ಭಸ್ಮೇ ತಹಸೀಲ್ದಾರರು ಹಾಗೂ ತಾಲೂಕ ದಂಡಾಧಿಕಾರಿಗಳು ಗೋಕಾಕ ಉದ್ಘಾಟಕರು ಶ್ರೀ ಉದಯಕುಮಾರ ಕಾಂಬಳೆ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ಗೋಕಾಕ ಮುಖ್ಯ ಅಥೀತಿಗಳು ಶ್ರೀ ಆರ ಎಸ ಜಾನರ ಸಿ.ಪಿ.ಐ.ಅವರು ಹಾಗೂ ಶ್ರೀ ಜಿ.ಬಿ.ಬಳಿಗಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು.ಗೋಕಾಕ.ಶ್ರೀ ಆರ.ಪಿ.ಜಾಧವ ಪೌರಾಯುಕ್ತರು ನಗರ ಸಭೆ ಗೋಕಾಕ ಶ್ರೀ ಅಶೋಕ ಮಲಬನ್ನವರ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗೋಕಾಕ ಇವರು ಸ್ವಾಗತ ಭಾಷಣ ಮಾಡಿದರು ಗೋಕಾಕ ತಾಲ್ಲೂಕಿನ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಮುದಾಯದ ಭಾಂಧವರು ಹಾಗು ಹೀರಿಯರು ಉಪಸ್ಥಿತರೀದ್ದರು.

ವರದಿ ರಾಜು ಮುಂಡೆ

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ