Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

134 ನೇ ಅಂಬೇಡ್ಕರ್ ಜಯಂತಿ ಆಚರಣೆ .

Advertisement
ಚಿಕ್ಕಬಳ್ಳಾಪುರ : ಆಂದ್ರದ ಗಡಿಯಲ್ಲಿರುವ ಚೇಳೂರು ತಾಲ್ಲೂಕು . ಪಲ್ಲಕ್ಕಿಗಳೊಂದಿಗೆ ಹಾಗೂ ತಮಟೆ, ವಾದ್ಯ, ನೃತ್ಯಗಳ ಮೂಲಕ ಪಟ್ಟಣ ಮುಖ್ಯ ರಸ್ತೆಯಲ್ಲಿ ಮೆರವಣಿಗೆ . ಮೆರವಣಿಗೆಯಲ್ಲಿ ಅಧಿಕಾರಿಗಳು ಹಾಗು ಮುಖಂಡರು ಬಾಗಿ .
ಅದೇ ರೀತಿ ಹಲವಾರು ಗಣ್ಯರು ಭಾಷಣ ಮಾಡಲಾಯಿತು.

ನಾಡಗೀತೆ,ಪ್ರಾರ್ಥನೆ ಹಾಗೂ ಜ್ಯೋತಿ ಬೆಳೆಗಿಸುವ ಮೂಲಕ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ರವರ ಭಾವ ಚಿತ್ರಕ್ಕೆ ಪುಷ್ಪ ನಮನವನ್ನು ದಂಡಧಿಕಾರಿಗಳಾದ ಶ್ರೀನಿವಾಸ್ ನಾಯ್ಡು ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಜನಾರ್ದನ್ ರವರು ಇನ್ನು ಹಲವು ಗಣ್ಯರು ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ನೌಕರರು ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಿಗಳು, ಅಧ್ಯಕ್ಷರು, ಹಿರಿಯರು -ಕಿರಿಯರು, ಸಾರ್ವಜನಿಕರು ಹಾಜರಿದ್ದರು.

ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಾರದ ವೆಂಕಟರಮಣ ರವರು ಅಂಬೇಡ್ಕರ್ ರವರ ತತ್ವಗಳನ್ನು ಹಾಗೂ ಅವರ ಕಿರಿ ಪರಿಚಯ ಜನರಲ್ಲಿ ಅಬ್ಬರದ ಭಾಷಣವನ್ನು ಮಾಡಿ ಸಿಡಿಲು ಬಾರಿಸಿದರು, ಅವರ ಜೀವನ ಶೈಲಿಯನ್ನು ಗುರುತಿಸಿದರು,ಸತ್ಯದ ಕಡೆ ನುಡಿದರು, ಯಾವುದೇ ಜಾತಿ-ಭೇದ ಬಾವ ಬೇಡ ನಾವೆಲ್ಲರು ಒಂದೇ ಎಂದು ಸಿಡಿಲು ಬರುಸುವಂತೆ ಅಬ್ಬರಿಸಿದರು.

ಈ ಸಂದರ್ಭದಲ್ಲಿ ದಂಡಧಿಕಾರಿ ಶ್ರೀನಿವಾಸ್ ನಾಯ್ಡು, ಸರ್ಕಲ್ ಇನ್ಸ್ಪೆಕ್ಟರ್ ಜನಾರ್ದನ್, ಗ್ರಾಮ ಪಂಚಾಯಿತಿಯ ಅಧಿಕಾರಿಗಳಾದ ವೆಂಕಟಾಚಲಪತಿ,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೌಸ್ತಾರ್,ಉಪಾಧ್ಯಕ್ಷರಾದ ರಾಮು, DSS ಜಿಲ್ಲಾ ಸಂಚಾಲಕರಾದ ಕಡ್ಡಿಲ್ ವೆಂಕಟರಮಣ,ಕರ್ನಾಟಕ ಪಬ್ಲಿಕ್ ಶಾಲೆಯ ಮುಕ್ಯೋಪಾಧ್ಯಾಯರಾದ ಜಿಲಾನ್ ಭಾಷಾ ಜಲಿಪಿಗಾರಿಪಲ್ಲಿ ಸೀನ,ಪಿ ಮಂಜುನಾಥ್, ಡಿ.ವಿ. ವೆಂಕಟೇಶ್,ಚಂದ್ರ, ಶ್ರೀನಾಥ್,ಪ್ರೇಮ್ ಕುಮಾರ್, ಇನ್ನು ಹಲವರು ಹಾಜರಿದ್ದರು.

ಈ ಸಂದರ್ಭದಲ್ಲಿ ಚೇಳೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹರೀಶ್, ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ:ಯಾರಬ್. ಎಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ