Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಬಸವಲಿಂಗ ಅವಧೂತರ 14ನೇ ಜಾತ್ರಾ ಮಹೋತ್ಸವ

Advertisement
ಚಿಂಚೋಳಿ:ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಶ್ರೀ ಬಸವಲಿಂಗ ಅವಧೂತ ಆಶ್ರಮ ವತಿಯಿಂದ ಪೂಜ್ಯ ಶ್ರೀ ಡಾ. ಬಸವಲಿಂಗ
ಅವಧೂತರ,14,ನೇ ಜಾತ್ರಾಮಹೋತ್ಸವ ಮತ್ತು ಜಗನ್ಮಾತೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭ ಈ ಕಾರ್ಯಕ್ರಮವು ಅದ್ದೂರಿಯಾಗಿ
ಆಚರಿಸಲಾಗುವುದು. ಎಪ್ರಿಲ್ 11ರಂದು ಜಗನ ಮಾತ್ಯೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭವು ಸಾಯಂಕಾಲ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಡಾ.ಬಸವಲಿಂಗ ಅವಧೂತ,ಮತ್ತು ಹುಲಸೂರು ಗುರು ಬಸವೇಶ್ವರ
ಸಂಸ್ಥಾನದ ಮಠದ ಪರಮ ಪೂಜ್ಯ ಶ್ರೀ ಡಾ. ಶಿವಾನಂದ್‌ ಮಹಾಸ್ವಾಮಿಗಳು, ಅವರ ನೇತೃತ್ವ ವಹಿಸಿದ್ದಾರೆ.
ವರದಿ:ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್