LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಬಸವಲಿಂಗ ಅವಧೂತರ 14ನೇ ಜಾತ್ರಾ ಮಹೋತ್ಸವ

Advertisement
ಚಿಂಚೋಳಿ:ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಶ್ರೀ ಬಸವಲಿಂಗ ಅವಧೂತ ಆಶ್ರಮ ವತಿಯಿಂದ ಪೂಜ್ಯ ಶ್ರೀ ಡಾ. ಬಸವಲಿಂಗ
ಅವಧೂತರ,14,ನೇ ಜಾತ್ರಾಮಹೋತ್ಸವ ಮತ್ತು ಜಗನ್ಮಾತೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭ ಈ ಕಾರ್ಯಕ್ರಮವು ಅದ್ದೂರಿಯಾಗಿ
ಆಚರಿಸಲಾಗುವುದು. ಎಪ್ರಿಲ್ 11ರಂದು ಜಗನ ಮಾತ್ಯೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭವು ಸಾಯಂಕಾಲ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಡಾ.ಬಸವಲಿಂಗ ಅವಧೂತ,ಮತ್ತು ಹುಲಸೂರು ಗುರು ಬಸವೇಶ್ವರ
ಸಂಸ್ಥಾನದ ಮಠದ ಪರಮ ಪೂಜ್ಯ ಶ್ರೀ ಡಾ. ಶಿವಾನಂದ್‌ ಮಹಾಸ್ವಾಮಿಗಳು, ಅವರ ನೇತೃತ್ವ ವಹಿಸಿದ್ದಾರೆ.
ವರದಿ:ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್