LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಬಸವಲಿಂಗ ಅವಧೂತರ 14ನೇ ಜಾತ್ರಾ ಮಹೋತ್ಸವ

Advertisement
ಚಿಂಚೋಳಿ:ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಶ್ರೀ ಬಸವಲಿಂಗ ಅವಧೂತ ಆಶ್ರಮ ವತಿಯಿಂದ ಪೂಜ್ಯ ಶ್ರೀ ಡಾ. ಬಸವಲಿಂಗ
ಅವಧೂತರ,14,ನೇ ಜಾತ್ರಾಮಹೋತ್ಸವ ಮತ್ತು ಜಗನ್ಮಾತೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭ ಈ ಕಾರ್ಯಕ್ರಮವು ಅದ್ದೂರಿಯಾಗಿ
ಆಚರಿಸಲಾಗುವುದು. ಎಪ್ರಿಲ್ 11ರಂದು ಜಗನ ಮಾತ್ಯೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭವು ಸಾಯಂಕಾಲ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಡಾ.ಬಸವಲಿಂಗ ಅವಧೂತ,ಮತ್ತು ಹುಲಸೂರು ಗುರು ಬಸವೇಶ್ವರ
ಸಂಸ್ಥಾನದ ಮಠದ ಪರಮ ಪೂಜ್ಯ ಶ್ರೀ ಡಾ. ಶಿವಾನಂದ್‌ ಮಹಾಸ್ವಾಮಿಗಳು, ಅವರ ನೇತೃತ್ವ ವಹಿಸಿದ್ದಾರೆ.
ವರದಿ:ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ