ನವದೆಹಲಿ: ಲಕ್ನೋದ ತರಬೇತಿ ಕೇಂದ್ರವೊAದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ಅನಾಹುತದಲ್ಲಿ ಕನಿಷ್ಟ ೧೫ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಲಕ್ನೋದ ಅಲಿಗಂಜ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಹಲವಾರು ವಿದ್ಯಾರ್ಥಿಗಳು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘಟನೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.


