Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಔಷಧ ನಿಷೇಧ : ಆರೋಗ್ಯ ಇಲಾಖೆ ಆದೇಶ

Advertisement
ಬೆಂಗಳೂರು: ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಔಷಧ, ಸೌಂದರ್ಯವರ್ಧಕಗಳ ಬಳಕೆಗೆ ಕರ್ನಾಟಕ ಆರೋಗ್ಯ ಇಲಾಖೆ ನಿರ್ಬಂಧ ಹೇರಿದೆ.

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಔಷಧಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಸುವ ಪ್ಯಾರಾಸಿಟಮೋಲ್ ಸೇರಿದಂತೆ ಹಲವು ಔಷಧ, ಸೌಂದರ್ಯವರ್ಧಕಗಳಿವೆ.
ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಈ ಕೆಳಗಿನ ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಹೇಳಿದರು.

ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ