Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನಾಚರಣೆ

Advertisement
ಸುಲೇಪೇಟ: ಕರ್ನಾಟಕ ರಾಜ್ಯ ಪೊಲೀಸ್ ಚಿಂಚೋಳಿ ಉಪ ವಿಭಾಗ ಸುಲೇಪೇಟ ವೃತ್ತ ಸುಲೇಪೇಟ ಪೊಲೀಸ್ ಠಾಣೆ ವತಿಯಿಂದ ಸರ್ದಾರ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ಆಚರಣೆಯನ್ನು ಶ್ರೀ ಗುರು ನಂಜುಂಡೇಶ್ವರ ಶಾಲೆ ವಿದ್ಯಾರ್ಥಿಗಳ ಹಾಗೂ ನಿರ್ಮಲ ಜ್ಞಾನ ಶಾಲೆ ವಿದ್ಯಾರ್ಥಿಗಳೊಂದಿಗೆ ರಾಷ್ಟ್ರೀಯ ಏಕತಾ ದಿನಾಚರಣೆ ಮಾಡಲಾಯಿತು.

ಬಸವೇಶ್ವರ ವೃತ್ತದಿಂದ ಪೊಲೀಸ್ ಠಾಣೆವರೆಗೆ ಪೊಲೀಸ್ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಶಿಕ್ಷಕರು ಪದ ಸಂಚಲನ ಮಾಡುವುದರ ಮೂಲಕ ಆಚರಣೆ ಮಾಡಲಾಯಿತು ನಂತರ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಮೂಲಕ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಿದರು.

ಈ ಒಂದು ಕಾರ್ಯಕ್ರಮದ ಕುರಿತು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಅಮರ ಕುಲಕರ್ಣಿ ಮಾತನಾಡಿ ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕರಾದ ರಾಘವೇಂದ್ರ ಪೊಲೀಸ್ ಸಿಬ್ಬಂದಿಗಳಾದ.ನಟರಾಜ್.ಸದ್ದಂ ಪಟೇಲ್.ವೆಂಕಟೇಶ್.ಜಿತೇಂದ್ರ.ಬಸವರಾಜ್. ಮೋಹನ್ ರೆಡ್ಡಿ.ಗೃಹರಕ್ಷಕದಳ ಸಿಬ್ಬಂದಿಗಳಾದ ಅಶ್ರಫ್ ಪಟೇಲ್ .ಪ್ರಭಾಕರ್. ಮಲ್ಲಪ್ಪ. ಗ್ರಾಮದ ಪ್ರಮುಖ ಮುಖಂಡರಾದ ಸಂತೋಷ್ ರಾಥೋಡ್.ಸುನಿಲ್ ಕೋರಿ.ರುದ್ರಮುನಿ ರಾಮತೀರ್.ರಾಜು ಡಬ್ಬಾ.ಶಾಲೆ ಶಿಕ್ಷಕರಾದ ಸೋಮನಾಥ್ ರೆಡ್ಡಿ.ಅಂಬರೀಶ್.ವಿಜಯಕುಮಾರ್ ಎಚ್ ಕೆ ಸರ್. ಅಣವೀರ್ ಮುಂತಾದ ಶಿಕ್ಷಕರು ಉಪಸ್ಥಿದ್ದರು.

ವರದಿ: ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ