Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಜಿ ಕೆ ಡಿಫೆನ್ಸ್ ಅಕಾಡೆಮಿಯಿಂದ 160 ಅಗ್ನಿವೀರ ಆಯ್ಕೆ ಯುವಕರನ್ನು ಸನ್ಮಾನಿಸಲಾಯಿತು

Advertisement

ಯರಗಟ್ಟಿ : ಪಟ್ಟಣದ ಎಸ್ ಜಿ ಕೆ ಡಿಫೆನ್ಸ್ ಅಕಾಡೆಮಿಯಿಂದ 160 ಅಗ್ನಿವೀರ ಆಯ್ಕೆಯಾಗಿದ ಯುವಕರನ್ನು ಶುಕ್ರವಾರ ಅಕಾಡೆಮಿಯಿಂದ ಜೈ ಜೈವಾನ್ ಜೈ ಕಿಸಾನ್ ವಿವಿದ್ದೋದೇಶದ ಸಹಕಾರಿ ಸಂಘದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾಜಿ ಸೈನಿಕ ಕುಮಾರ ಹಿರೇಮಠ ಮಾತನಾಡಿ ಅವರು ಕೇಂದ್ರ ಸರ್ಕಾರ ದೇಶಪ್ರೇಮವನ್ನು ಬಿಂಬಿಸುವ ಮತ್ತು ಯುವಕರನ್ನು ಉತ್ತೇಜಿಸುವ ಅತ್ಯುತ್ತಮ ಯೋಜನೆ ಅಗ್ನಿವೀರು ಕಾರ್ಯಕ್ರಮವಾಗಿದೆ.

ಸ್ಥಳೀಯ ಯುವಕರ ಸಾಧನೆಯನ್ನು ಗುರುತಿಸಿ ಗೌರವಿಸುವುದು, ಅವರಿಗೆ ಸಮಾಜದಲ್ಲಿ ಸಿಗುವ ಮನ್ನಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ನಂತರ ಎಸ್ ಬಿ ಫೌಂಡೇಶನ್ ಅಧ್ಯಕ್ಷ ಸುರೇಶ ಭಜಂತ್ರಿ, ಮಾತನಾಡಿದ ಅವರು ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿದ್ದು, ಸದೃಢ, ಪ್ರಗತಿಪರ ಮತ್ತು ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅವರ ನವೀನ ಚಿಂತನೆ, ಅಪಾರ ಶಕ್ತಿ ಮತ್ತು ದೇಶಭಕ್ತಿಯು ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿಯಾಗಿದೆ ಎಂದು ಹೇಳಿದರು.

ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಯುವ ಮುಖಂಡ ಸತೀಶ ತಡಸಲೂರ, ಜೆ.ರತ್ನಾಕರ ಶೆಟ್ಟಿ, ಮಾಜಿ ಸೈನಿಕರಾದ ರಾಜೇಶ ಕೊಜಾರ, ಮಹಾಂತೇಶ ಚನ್ನಮೇತ್ರಿ, ಎಸ್ ಜಿ ಕೆ ಅಕಾಡೆಮಿಯ ಕೊಚ್ ಕೊಟ್ರೇಶ ಎಚ್, ಕರವೇ ಅಧ್ಯಕ್ಷ ರಫೀಕ ಡಿಕೆ, ಫಾರುಕ್ ಅತ್ತಾರ, ಚಿಂದಬರ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ : ಈರಣ್ಣಾ ಹೂಲ್ಲೂರ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ ತಂಡಕ್ಕೆ ೧೯೫ ರನ್‌ಗಳ ಗೆಲುವಿನ ಗುರಿಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು : ಡಿ.ಕೆ.ಶಿವಕುಮಾರ್ ಕೊಟ್ಟ ಸಾಲ ವಾಪಾಸ್ ಕೊಡದ ಕಾರಣ ಕಾಲೇಜು ಫೀಸ್ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆಜಗತ್ತಿನಾದ್ಯಂತ 'ರಿಯಲ್ ಸ್ಪೈಡರ್ ಮ್ಯಾನ್' ಎಂದೇ ಖ್ಯಾತಿ ಪಡೆದಿದ್ದ ಅಲ್ ಖಾಖಾ ಇನ್ನಿಲ್ಲಭೂ ಪರಿಹಾರ ನೀಡದೇ ಸತಾಯಿಸುತ್ತಿದ್ದ ಸರ್ಕಾರಿ ನೌಕರನಿಗೆ ಚಪ್ಪಲಿಯಲ್ಲಿ ಹೊಡೆದ ರೈತಬೆಳಗಾವಿಯಲ್ಲಿ 2 ಕೋಟಿ ವಿಮೆಗಾಗಿ ಹೆಂಡತಿಯಿಂದ ಮಾಜಿ ಸೈನಿಕನ ಕೊಲೆ : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಿಯಕರಛಲವಾದಿ ನಾರಾಯಣಸ್ವಾಮಿ, ಯತ್ನಾಳ್ ದ್ವೇಷ ಭಾಷಣದ ಪಿತಾಮಹರು : ಪ್ರದೀಪ್ ಈಶ್ವರ್ ಕರ್ನಾಟಕದಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ : ಪ್ರಿಯಾಂಕ್ ಖರ್ಗೆ ಎಸ್ ಜಿ ಕೆ ಡಿಫೆನ್ಸ್ ಅಕಾಡೆಮಿಯಿಂದ 160 ಅಗ್ನಿವೀರ ಆಯ್ಕೆ ಯುವಕರನ್ನು ಸನ್ಮಾನಿಸಲಾಯಿತುಇಸ್ಕಾನ್‌ನಲ್ಲಿ ಭವ್ಯ ಶ್ರೀ ರಾಧಾ ಗೋವಿಂದ ಮಂದಿರ ೨೨ಕ್ಕೆ ಪ್ರಾಣಪ್ರತಿಷ್ಠಾ ಮಹೋತ್ಸವ : ಅಗಸ್ಟ ೧೦ರಿಂದ ಸಾರ್ವಜನಿಕ ದರ್ಶನಕ್ಕೆ