Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಬಸ್ ನಿರ್ವಾಹಕ ಮಹಾದೇವ್ ಹುಕ್ಕೇರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂದ ಬೆಳಗಾವಿ ಜಿಲ್ಲಾ ಘಟಕದಿಂದ ಎಚ್ಚರಿಕೆ

Advertisement
ಘಟಪ್ರಭಾ : ದಿನಾಂಕ 22-2-2025ರಂದು ಕನ್ನಡ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದಿಂದ ಎಚ್ಚರಿಕೆ:- ಬೆಳಗಾವಿಯಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಸರಕಾರಿ ಬಸ್ ನಿರ್ವಾಹಕ ಮಹಾದೇವ್ ಹುಕ್ಕೇರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ ಚೌಕಶಿ ಮಾತನಾಡಿ, ಕನ್ನಡದಲ್ಲಿ ಮಾತನಾಡಿದ್ದಕ್ಕೆ ಮತ್ತು ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹಾದೇವ್ ಎಂಬ ನಿರ್ವಾಹಕನ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಕ್ಕೆ ನಾವು ಯಾವುದೇ ಕಾರಣಕ್ಕೂ ಇದನ್ನು ನಾವು ಸಹಿಸಿಕೊಳ್ಳುವುದಿಲ್ಲ, ಬೆಳಗಾವಿ ಪೊಲೀಸರು ಮಹಾದೇವ್ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನು ಬಂದಿಸಿ ಇಲ್ಲವಾದಲ್ಲಿ ಇದರ ಪರಿಣಾಮ ಬೀಕರವಾಗುತ್ತದೆ ಎಂದು ಎಚ್ಚರಿಕೆ ನೀಡಿದರು, ರಾಜ್ಯ ಸರ್ಕಾರ ,ಪೊಲೀಸ ಇಲಾಖೆ ಅವರನ್ನು ಗಡಿಪಾರು ಮಾಡಬೇಕು ,ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡುವದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ,ಕರವೇ ಸಂಘಟನೆಯ ಉತ್ತರ ಕರ್ನಾಟಕ ರಾಜ್ಯಾ
ಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ಡಾ. ಬಸವರಾಜ್ (ಅಜ್ಜು) ಶಿ ಪಂಜ್ಯಾನಟ್ಟಿ, ಕರವೇ ಹುಕ್ಕೇರಿ ತಾಲೂಕ ಅಧ್ಯಕ್ಷರಾದ ಬೋರಪ್ಪ ಕುಡಜೋಗಿ,ಯುವ ಮುಖಂಡ ಶ್ರೀ ಸಂದೇಶ ರಾಜಮಾನೆ ,ಗೋಕಾಕ್ ತಾಲೂಕ ಗೌರವಾಧ್ಯಕ್ಷರಾದ ಮಲ್ಲಿಕಾರ್ಜುನ್ ಶಿ ಪಂಜ್ಯಾನಟ್ಟಿ,ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶಶಿಧರ್ ಚೌಕಶಿ ,ಬಸವರಾಜ್ ಅ ಪಂಜ್ಯಾನಟ್ಟಿ ,ಸುನಿಲ್ ಪಂಜ್ಯಾನಟ್ಟಿ ಮಲ್ಲಪ್ಪ ಅಟ್ಟಿಮಿಟ್ಟಿ ಹಾಗೂ ಅನೇಕ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದರು.

 ವರದಿ:ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ