Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿಗಾಗಿ ಪರದಾಟ ಜನರ ಗೊಳ್ಳು ಕೇಳುವರಿಲ್ಲ

Advertisement
ಕಾಳಗಿ : ಹೋಡೆ ಬೀರನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರವಿ ಗಾಂಧಿನಗರ ನಲ್ಲಿ ಸಾರ್ವಜನಿಕರು ನೀರಿಗಾಗಿ ಪರದಾಡುತ್ತಿದ್ದಾರೆ, ಜೆ ಜೆ ಎಮ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಹಾಯಿಸಿದ್ದು, ಆದರೆ ಸುಮಾರು 30ದಿನಗಳಿಂದ ಮೋಟಾರ್ ಸುಟ್ಟು ಹೋಗಿದ್ದು, ರಿಪೇರಿ ಮಾಡಿ ಕೋಡಿ ಎಂದು ಸಾರ್ವಜನಿಕರು ಸುಮಾರು ಬಾರಿ ಗ್ರಾಮ ಪಂಚಾಯತ್ ಸದ್ಯಸರಿಗೂ ಹಾಗೂ ಅಭಿವೃದ್ಧಿ ಅಧಿಕಾರಿಗಳಿಗೂ ಹೇಳಿದರು.

ಮತ್ತೆ ಲಿಖಿತ ಮೂಲಕ ಅನೇಕ ಬಾರಿ ಮನವಿ ಪತ್ರ ನೀಡಿದರು ಯಾವುದೇ ಪ್ರಯೋಜನ ಆಗಿಲ್ಲ, ಮನೆ ಬಳಕೆಗೆ ಮತ್ತು ಧನ ಕರು, ಕುರಿಗಳಿಗೆ ಸುಮಾರು ಒಂದು ಮೈಲಿ ದೂರ ಹೋಗಿ ಕೊಳವೆ ಬಾವಿಯಿಂದ ನೀರು ತರುತ್ತಿದ್ದಾರೆ, ಆದರೆ, ವಯಸ್ಸಾದ ಮಹಿಳೆಯರು ಅಂತೂ ಸೊಂಟ ನೋವು,ಮಂಡಿ ನೋವು ಆಗ್ತಿದೆ, ನಮಗೆ ಗ್ರಾಮ ಪಂಚಾಯತ್ ಯಿಂದ ಕುಡಿಯಲು ನೀರು ಮಾತ್ರ ಕೋಡಿ ಬೇರೇನು ಬೇಕಾಗಿಲ್ಲ ಎಂದು ತಮ್ಮ ಅಳಲನ್ನು ನಮ್ಮ ವಾಹಿನಿಯೊಂದಿಗೆ ತೋಡಿಕೊಂಡರು, ನಮ್ಮ ಈ ಬೇಡಿಕೆ ಆದಷ್ಟು ಬೇಗಾ ಈಡೇರಿಸದಿದ್ದಲಿ ರಸ್ತೆ ತಡೆದು ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹಣಮಂತ ಶೀಲವಂತ ಹಾಗೂ ಅನೇಕ ಮಹಿಳೆಯರು ಅಭಿವೃದ್ಧಿ ಅಧಿಕಾರಿಗಳಿಗೆ ಸುದ್ದಿ ಮಾಧ್ಯಮದ ಮೂಲಕ ಎಚ್ಚರಿಕೆ ನೀಡಿದ್ದರು, ಇದೆ ವೇಳೆ ಎಲ್ಲಾ ಸಾರ್ವಜನಿಕರು ಇದ್ದರು

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ