Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಾತ್ ಟೈಟನ್ಸ್ ಗೆ 3 ವಿಕೆಟ್ ಜಯ: ಅಂಕ ಪಟ್ಟಿಯಲ್ಲಿ 1 ನೇ ಸ್ಥಾನ

Advertisement
ಮುಂಬೈ: ಗುಜರಾತ್ ಟೈಟನ್ಸ್ ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 56 ನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಕವರ್ತ್ ಲೂಯಿಸ್ ನಿಯಮದ ಪ್ರಕಾರ 3 ವಿಕೆಟ್ ಗಳಿಂದ ಮಣಿಸಿತು.

ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರುಗಳಲ್ಲಿ 8 ವಿಕೆಟ್ ಗೆ 155 ರನ್ ಗಳಿಸಿತು. ಸುಲಭದ ಗೆಲುವಿನ ಬೆನ್ನಟ್ಟಿದ ಗುಜರಾತ್ ಟೈಟನ್ಸ್ 19 ಓವರುಗಳಲ್ಲಿ 147 ರನ್ ಗಳಿಸಿ ತಂಡ ಡೆಕವರ್ತ್ ಲೂಯಿಸ್ ನಿಯಮದ ಪ್ರಕಾರ 3 ವಿಕೆಟ್ ಗಳಿಂದ ಗೆಲುವು ಸಾಧಿಸಿತು.

ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ತಂಡ ತಾನಾಡಿದ 11 ಪಂದ್ಯಗಳಿಂದ 8 ರಲ್ಲಿ ಗೆದ್ದು 3 ರಲ್ಲಿ ಸೋತು 16 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಿತು.

ಸ್ಕೋರ್ ವಿವರ:

 ಮುಂಬೈ ಇಂಡಿಯನ್ಸ್ 20 ಓವರುಗಳಲ್ಲಿ 8 ವಿಕೆಟ್ ಗೆ 155

ವಿಲ್ ಜಾಕ್ಸ್ 53 ( 35 ಎಸೆತ, 5 ಬೌಂಡರಿ, 3 ಸಿಕ್ಸರ್), ಸೂರ್ಯಕುಮಾರ ಯಾದವ್ 35 (24 ಎಸೆತ, 5 ಬೌಂಡರಿ)

ಕ್ರೋಬಿನ್ ಬೋಚ್ 27 ( 22 ಎಸೆತ, 1 ಬೌಂಡರಿ, 2 ಸಿಕ್ಸರ್) ಸಾಯಿ ಕಿಶೋರ್ 34 ಕ್ಕೆ 2) ರಷಿದ್ ಖಾನ್ 21 ಕ್ಕೆ 1)

ಗುಜರಾತ್ ಟೈಟನ್ಸ್ 19 ಓವರುಗಳಲ್ಲಿ  7 ವಿಕೆಟ್ ಗೆ 147

ಶುಭಮಾನ್ 43 ( 46 ಎಸೆತ, 3 ಬೌಂಡರಿ, 1 ಸಿಕ್ಸರ್) ಜೋಶ್ ಬಟ್ಲರ್ 30 (27 ಎಸೆತ, 3 ಬೌಂಡರಿ, 1 ಸಿಕ್ಸರ್) ಶೆರಪೆನ್ ರುದರಪೋರ್ಡ್ 28 ( 15 ಎಸೆತ, 2 ಬೌಂಡರಿ, 2 ಸಿಕ್ಸರ್) ಜಸಪ್ರೀತ್ ಬೂಮ್ರಾ 19 ಕ್ಕೆ 2, ಟ್ರೆಂಟ್ ಬೋಲ್ಟ್ 22 ಕ್ಕೆ 2)

ಪಂದ್ಯ ಶ್ರೇಷ್ಠ: ಶುಭಮಾನ್ ಗಿಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ