Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 2 ಅಕ್ಟೋಬರ್ ,ಯುವ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರ ಅತಿ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಣೆ

Advertisement
ಚಿಕ್ಕೋಡಿ:-  ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬದ ಆಚರಣೆಗಾಗಿ ಕಾರ್ಯಕ್ರಮ ಸ್ಥಳಕ್ಕೆ ತೆರಳುವ ಮುನ್ನ‌ ಮುಖಂಡರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.



ಈ ವೇಳೆ-ಚಿಕ್ಕೋಡಿ ನಗರದಲ್ಲಿ ಸಮಸ್ತ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮಾರಣೆಯಲ್ಲಿ ಭಾಗವಹಿಸಿ ವಿವಿಧ ಮಠಾಧೀಶರ ಜೊತೆಗೆ ನನ್ನ 25 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಆಶೀರ್ವಾದ ಪಡೆದರು.



ಈ ವೇಳೆಪೂಜ್ಯಶ್ರೀಚರಮೂರ್ತಿ,ಚರಂತೇಶ್ವರ,ಮಹಾಸ್ವಾಮಿಗಳು,ಮೊಟಗಿ ಮಠದ ಪೂಜ್ಯಶ್ರೀ ಪ್ರಭುಚನ್ನಬಸವ ಮಹಾಸ್ವಾಮೀಜಿ, ಚಿಕ್ಕೋಡಿ ಚರಮೂರ್ತಿ ಮಠದ ಶ್ರೀ ಮ.ನಿ.ಪ್ರ ಸಂಪಾದನಾ ಮಹಾಸ್ವಾಮಿ, ನಿಪ್ಪಾಣಿ ಸಮಾಧಿಮಠದ ಶ್ರೀ ಪ್ರಾಣಲಿಂಗ ಸ್ವಾಮೀಜಿ, ಕಕಮರಿ ಶ್ರೀ ರಾಯಲಿಂಗೇಶ್ವರ ಮಠದ ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮೀಜಿ, ನಂದಿಕುರಳಿ ಪಂಚಲಿಂಗೇಶ್ವರ ಮಠದ ಶ್ರೀ ವೀರಭದ್ರೇಶ್ವರ ಸ್ವಾಮೀಜಿ, ಬಾ ಸವದತ್ತಿ ಅನಂತಶ್ರಮಮಠ ಶ್ರೀ ಶಿವಶಂಕರ ಸ್ವಾಮೀಜಿ, ಪರಮಾನಂದವಾಡಿ ಶ್ರೀ ಅಭಿನವ ಬ್ರಹ್ಮಮಾನಂದ ಸ್ವಾಮೀಜಿ, ಸಂಕೇಶ್ವರ ಶ್ರೀ ಶಂಕರಲಿಂಗ ಸ್ವಾಮೀಜಿ, ಶ್ರೀ ಶರಣ ಬಸವ ದೇವರು ಸ್ವಾಮೀಜಿ, ಹುಕ್ಕೇರಿಯ ಕ್ಯಾರಗುಡ್ಡ ಶ್ರೀ ಔಜಿಕರ ಸ್ವಾಮೀಜಿ, ಘೋಡಗೇರಿ ಶ್ರೀ ಕಾಶಿನಾಥ ಸ್ವಾಮೀಜಿಗಳು ದಿವ್ಯಸಾನಿಧ್ಯ ವಹಿಸಿದ್ದರು.



ಈ ವೇಳೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಾದ ಉತ್ತಮ ಪಾಟೀಲ್ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಅವರು ಉಪಸ್ಥಿತರಿದ್ದರು.

ವರದಿ :-ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ