Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೆನ್ನೈ ಸೂಪರ್ ಕಿಂಗ್ಸ್ ಗೆ 2  ವಿಕೆಟ್ ಗಳ ಜಯ: ಕೆಕೆಆರ್ ಗೆ ನಿರಾಸೆ

Advertisement
ಕೋಲ್ಕತ್ತಾ: ಶಿವಂ ದುಬೈ ಹಾಗೂ ಡೆವಲ್ಡ್ ಬ್ರೇವಿಸ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 57 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿತು.

ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 179 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಆಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.4 ಓವರುಗಳಲ್ಲಿ 8 ವಿಕೆಟ್ ಗೆ 183 ರನ್ ಗಳಿಸಿ 2 ವಿಕೆಟ್ ಗಳಿಂದ ಗೆದ್ದಿತು.



          --------ಕೆಕೆಆರ್ ಪರ ಉಪಯುಕ್ತ ರನ್ ಕಲೆ ಹಾಕಿದ ಮನೀಷ್ ಪಾಂಡೆ

ಇದರೊಂದಿಗೆ ಮುಂದಿನ ಹಂತಕ್ಕೇರಲು ಗೆಲ್ಲಬೇಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಿರಾಸೆ ಅನುಭವಿಸಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಪಂದ್ಯಾವಳಿಯಿಂದ ಹೊರ ಬಿದ್ದರೂ ಕೂಡ ತನ್ನ ಮೂರನೇ ಗೆಲುವನ್ನು ಪಡೆದು ಸಮಾಧಾನ ಪಟ್ಟಿತು.

ಸ್ಕೋರ್ ವಿವರ:

ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರುಗಳಲ್ಲಿ 6 ವಿಕೆಟ್ ಗೆ 179

ಅಜಿಂಕೆ ರೆಹಾನೆ 48 ( 33 ಎಸೆತ, 4 ಬೌಂಡರಿ, 2 ಸಿಕ್ಸರ್), ಮನಿಷ್ ಪಾಂಡೆ 36 ( 28 ಎಸೆತ, 1 ಬೌಂಡರಿ, 1 ಸಿಕ್ಸರ್)

ರಸಲ್ 38 ( 21 ಎಸೆತ, 4 ಬೌಂಡರಿ, 3 ಸಿಕ್ಸರ್), ನೂರ್ ಅಹ್ಮದ್ 31 ಕ್ಕೆ 4)

ಚೆನ್ನೈ ಸೂಪರ್ ಕಿಂಗ್ಸ್ 19.4 ಓವರುಗಳಲ್ಲಿ 8 ವಿಕೆಟ್ ಗೆ 183

ಡೆವಲ್ಡ್ ಬ್ರೇವಿಸ್ 52 ( 25  ಎಸೆತ, 4 ಬೌಂಡರಿ, 4 ಸಿಕ್ಸರ್), ಶಿವಂ ದುಬೈ 45 ( 40 ಎಸೆತ, 2 ಬೌಂಡರಿ, 3 ಸಿಕ್ಸರ್)

ಉರವಿಲ್ 31 ( 11 ಎಸೆತ, 1 ಬೌಂಡರಿ, 4 ಸಿಕ್ಸರ್) ವರುಣ್ ಚರ್ಕವರ್ತಿ 18 ಕ್ಕೆ 2)

                                                                                                                                   --ಪಂದ್ಯ ಶ್ರೇಷ್ಠ: ನೂರ್ ಅಹ್ಮದ್- 31 ಕ್ಕೆ 4
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ