Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2023= 24 ನೇ ಸಾಲಿನ .ಬಿ‌.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ

Advertisement
ಅಥಣಿ:-ಶ್ರೀ ಮುರುಘರಾಜೇಂದ್ರ ಕಲಾ ಪದವಿ ಮಹಾವಿದ್ಯಾಲಯ ಅಥಣಿ 2023= 24 ನೇ ಸಾಲಿನ .ಬಿ‌.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ ನಡೆಸಲಾಯಿತು.ಈ ಸಮಾರಂಭಕ್ಕೆ ದಿವ್ಯ ಸಾನಿಧ್ಯವನ್ನು ವಹಿಸಿದವರು.  ಶ್ರೀ ಮ.ನಿ.ಪ್ರ.ಮರುಳಸಿದ್ದ ಮಹಾಸ್ವಾಮಿಗಳು. ಕೈಯಿಂದ ಫೋಟೋ ಪೂಜೆ ಮಾಡಿಸಿ ದೀಪ ಹಚ್ಚುವ ಕಾರ್ಯಕ್ರಮವನ್ನು ಮುಗಿಸಿದರು



ಶ್ರೀ ಮುರುಗರಾಜೇಂದ್ರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕಿರಣಕುಮಾರ ಶ್ರೀ. ಗುರವ ಅವರು ಮಾತನಾಡಿ ಡಿ.ಬಿ.ಆರ್. ಅಂಬೇಡ್ಕರ್. ಹೇಳಿದಂತೆ ಶಿಕ್ಷಣ ಎಂಬುದು ಹುಲಿಯ ಹಾಲಿನಂತೆ ಹಾಲು ಕುಡಿದವನು ಘರ್ಜಿಸಲೇಬೇಕು ಎಂದು ಹೇಳುತ್ತಾ ಭಾಷಣ ಪ್ರಾರಂಭಿಸಿದರು. ಬದುಕಿದರೆ ಜೀವನದಲ್ಲಿ ಅಂಬೇಡ್ಕರ್ ಅವರ ಹಾದಿಯಲ್ಲಿ ಬದುಕೋಣ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದ್ದರು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿರುವ ಗೌರವಾಧ್ಯಕ್ಷರು
ಡಾ|| ವಾಯ್ ಕೆ. ಹೂಗಾರ ಸರ್ ಅವರು ಮಾತನಾಡಿ ಶಿಕ್ಷಣ ಬಗ್ಗೆ ನಮಗೆ ಗೌರವ ಇರಬೇಕು ನಂಬಿಕೆ ವಿಶ್ವಾಸ ಪ್ರೀತಿ ಇದ್ದರೆ ಶಿಕ್ಷಣ ಸಂಸ್ಥೆ ಮುಂದೆ ಬರುತ್ತದೆ ಎಂದು ಹೇಳಿದರು



ಈ ಕಾರ್ಯಕ್ರಮಕ್ಕೆ ಆಗಮಿಸಿರುವ  ಮ.ನಿ.ಪ್ರ.ಮರುಳಸಿದ್ದ ಮಹಾಸ್ವಾಮಿಗಳು ಮತ್ತು ಕಿರಣಕುಮಾರ್ ಶ್ರೀ ಗುರವ ಮತ್ತು. ವಾಯ್. ಕೆ. ಹೂಗಾರ್.ಎಸ್.ಎಸ್.ಗೌಡರ್. ಆರ್.ಸಿ. ಪಾಟೀಲ್. ಎಸ್.ಎಮ್.ನಾಯ್ಕ. ವಿ.ಎನ್. ನಾಯ್. ಪಿ.ಎನ್. ಮಾದರ್. ಎಸ್.ಎಸ್.ಕಟಗೇರಿ. ಕೆ.ಎಸ್. ಗುರವ. ಎಮ್.ಎಮ್. ಸುತಾರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

ವರದಿ -ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ