Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2024ರ ಲೋಕಸಭಾ ಚುನಾವಣೆ ವಿಶೇಷ ಚೇತನರಿಂದ ಮತದಾನ ಜಾಗೃತಿ ಕಾರ್ಯಕ್ರಮ

Advertisement
ರಾಮದುರ್ಗ :-ಇಂದು ಲೋಕಸಭಾ ಚುನಾವಣೆಯ 2024ರ ನಿಮಿತ್ಯವಾಗಿ ಮತದಾನ ಜಾಗೃತಿ ತಾಲೂಕ ಸ್ವಿeಪ್ ಸಮಿತಿ ರಾಮದುರ್ಗ ವತಿಯಿಂದ ವಿಶೇಷ ಚೇತನರಿಂದ ಬೈಕ್ ರ್ಯಾಲ್ಲಿ ಮುಖಾಂತರ ಮತದಾನ ಜಾಗೃತಿ ಮೂಡಿಸಲಾಯತು ಈ ಕಾರ್ಯಕ್ರಮವನ್ನುತಾಲೂಕ ದಂಡಾಧಿಕಾರಿಗಳಾದ ಸುರೇಶ ಚಾವಲಾರ್, ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳ ಬಸವರಾಜ ಐನಾಪುರ, ಮತ್ತು ತಾಲೂಕ ವಿಕಲಚೇತನರ ಸಂಯೋಜಕರಾದ ಗೀತಾ ಎಂ ಅಬ್ಬಿಗೇರಿ ಚಾಲನೆ ನೀಡಿದರು.



ತಾಲೂಕಾ ಸ್ವೀಪ್‌ ಸಮೀತಿ, ತಾಲೂಕಾ ಆಡಳಿತ ಹಾಗೂ ತಾಲೂಕ ಪಂಚಾಯತ ರಾಮದುರ್ಗ ಮತ್ತು ಪುರಸಭೆ ರಾಮದುರ್ಗ ರವರ ಸಂಯುಕ್ತ ಆಶ್ರಯದಲ್ಲಿ ತಾಪಂ ಕಾರ್ಯಾಲಯದಿಂದ ಸರಕಾರಿ ಆಸ್ಪತ್ರೆ ಸರ್ಕಲ್ ವೃತ್ತದ ದಿಂದ ವಿಶೇಷ ಚೇತನರು ಅಂಗವಿಕಲರಗಳಿಂದ ತ್ರೀಚಕ್ರ ವಾಹನಗಳ ಮೂಲಕ ಜನಸಾಮಾನ್ಯರಿಗೆ ಮತದಾನ ಜಾಗೃತಿಯನ್ನು ಮೂಡಿಸುವ ಸಲುವಾಗಿ ವಿಶೇಷವಾದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ತಾಲೂಕಾ ದಂಡಾಧಿಕಾರಿಗಳು ಹಾಗೂ ಸ್ವೀಪ್‌ ಸಮೀತಿ ಅಧ್ಯಕ್ಷರು ಹಾಗೂ ಬಸವರಾಜ ಐನಾಪುರ ಕಾರ್ಯನಿರ್ವಾಹಕ ಅಧಿಕಾರಿಗಳು ತಾಪಂ ರಾಮದುರ್ಗ .ರವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆಯನ್ನು ನೀಡಿದರು.

ಪಟ್ಟಣದ ಸರಕಾರಿ ಆಸ್ಪತ್ರೆ ಸರ್ಕಲ್‌ ಮೂಲಕ ಕೇಂದ್ರ ಬಸ್‌ ನಿಲ್ದಾಣದಲ್ಲಿ ಹಾಗೂ ಮಿನಿವಿಧಾನ ಸೌಧ ಕ್ರಾಸ್‌ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣವೃತ್ತದವರೆಗೆ ವಿಶೇಷ್‌ ಚೇತನರು ತ್ರೀಚಕ್ರ ವಾಹನದಲ್ಲಿ ಘೋಷ ವಾಕ್ಯಗಳನ್ನು ಕುಗುತ್ತಾ ಮತ್ತು ಪರುಸಭೆಯ ಸ್ವಚ್ಛ ಭಾರತ ವಾಹನದ ಜಿಂಗಲ್ಸಗಳನ್ನು ಬಳಕೆ ಮಾಡಿ ಜನಸಾಮಾನ್ಯರಿಗೆ ಮತದಾನ ಜಾಗೃತಿಯನ್ನು ಮೂಡಿಸಲಾಯಿತು. ಮತ್ತು ಸಂಗೊಳ್ಳಿ ರಾಯಣ್ಣ ಸರ್ಕಲ್ ದಲ್ಲಿ ತ್ರಿಚಕ್ರ ವಾಹನ ಸರಪಳಿ ಮಾಡುವ ಮೂಲಕ ಮತದಾನ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿಗಳಆದ ಸುರೇಶ ಚವಲಾರ್, ತಾಲೂಕ ಪಂಚಾಯತ ಕಾರ್ಯನಿರ್ವಾಹ ಅಧಿಕಾರಿಗಳು ಬಸವರಾಜ ಐನಾಪೂರ, ಪುರಸಭೆಯ ಮುಖ್ಯಾಧಿಕಾರಿ ಗುಡದಾರಿ,ವಿಕಲಚೇತನರ ಸಂಯೋಜಕರು ಗೀತಾ ಎಂ ಅಬ್ಬಿಗೇರಿ, ತಾಲೂಕಿನ ಎಲ್ಲ vrw urw ಮತ್ತು ವಿಕಲಚತನರು ಹಾಜರಿದ್ದರು.

ವರದಿ:-ಮಂಜುನಾಥ ಕಲಾದಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ