Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಿಂಚಿದ ಕೊಹ್ಲಿ,ಪಾಟೀದಾರ: ಮುಂಬೈ ಇಂಡಿಯನ್ಸ್ ಗೆ 222 ರನ್ ಗೆಲುವಿನ ಗುರಿ

Advertisement
ಮುಂಬೈ: ಸತತ ಹದಿನೆಂಟನೇ ಐಪಿಎಲ್ ಪಂದ್ಯಾವಳಿಯಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಬಿರುಸಿನ ಅರ್ಧ ಶತಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೃಹತ್ ಮೊತ್ತಕ್ಕೆ ನೆರವಾಯಿತು.

ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ ಬೆಂಗಳೂರು ತಂಡ ನಿಗದಿತ 20 ಓವರುಗಳಲ್ಲಿ 5 ವಿಕೆಟ್ ಗೆ 221 ರನ್ ಗಳಿಸಿ ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ 222 ರನ್ ಗಳ ಗೆಲುವಿನ ಗುರಿ ನೀಡಿತು.



ವಿರಾಟ್ ಕೊಹ್ಲಿ ಇಂದು ಪಿಲಿಪ್ ಸಾಲ್ಟ್ ರೊಂದಿಗೆ ಇನ್ನಿಂಗ್ಸ್ ಆರಂಭಿಸಿ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಇಳಿದರು. 42 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ನೆರವಿನಿಂದ 67  ರನ್ ಗಳಿಸಿದರು. ತಂಡದ ಮೊದಲ ವಿಕೆಟ್ 4 ರನ್ ಗಳಾಗುವಷ್ಟರಲ್ಲಿುಉರುಳಿತಾದರೂ ಕನ್ನಡದ ಹುಡುಗ ದೇವದತ್ತ ಪೆಡಿಕಲ್ ಹಾಗೂ ಕೊಹ್ಲಿ 2 ನೇ ವಿಕೆಟ್ ಗೆ 91 ರನ್ ಕಲೆ ಹಾಕಿದರು. ದೇವದತ್ತ ಪೆಡಿಕಲ್ ಕೂಡ ಬಿರುಸಿನ ಆಟಕ್ಕೆ ಇಳಿದು 22 ಎಸೆತಗಳಲ್ಲಿ 2 ಬೌಂಡರಿ 3 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದಾದ ನಂತರ ಕೊಹ್ಲಿ ಹಾಗೂ ನಾಯಕ ರಜತ್ ಪಟಿದಾರ 48 ರನ್ ಗಳ ಉಪಯುಕ್ತ ಪಾಲುಗಾರಿಕೆ ತಂದರು.    ಏತನ್ಮಧ್ಯೆ ನಾಯಕ ರಜತ್ ಪಟಿದಾರ ಕೂಡ ಬಿರುಸಿನ ಆಟಕ್ಕೆ ಇಳಿದಿದ್ದರಿಂದ ಅವರು ಕೇವಲ 25 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದರು.  ಕೊಹ್ಲಿ ವಿಕೆಟ್ ಪತನದ ನಂತರ ಆಡಲು ಬಂದ ಜಿತೇಶ ಕೂಡ ಬಿರುಸಿನ ಆಟವಾಡಿ ತಂಡದ  ಬೃಹತ್ ಮೊತ್ತಕ್ಕೆ ಕಾರಣರಾದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ