
ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು. ಕಿತ್ತೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷರಾದ ಡಾ ಎಸ್ ಬಿ ದಳವಾಯಿ ಅವರು ಮಾತನಾಡಿದರು.
ರಾಜಗುರು ಶಾಲೆಯ ಮುಖ್ಯೋಪಾಧ್ಯಾಯಿನಿಯರು. ಶಿಕ್ಷಕಿಯರು. ಸಿಬ್ಬಂದಿ ವರ್ಗದವರು. ಮುದ್ದು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ:-ಬಸವರಾಜ ಭಿಮರಾಣಿ. ಜಗದೀಶ ಕಡೋಲಿ

