Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

25 ರಿಂದ ಐಗಳಿ ಶ್ರೀ ಜಲಾಲಸಾಬ ಉರಸ

Advertisement
 ಐಗಳಿ: ಅಥಣಿ ತಾಲೂಕಿನ ಐಗಳಿ ಗ್ರಾಮದ ಶ್ರೀ ಹಜರತ್ ಜಲಾಲಸಾಬ ದೇವರ ಉರಸ ಕಾರ್ಯಕ್ರಮ 25-05-2024 ರಿಂದ 27-05-2024 ರವರಿಗೆ ಮೂರು ದಿನಗಳವರೆಗೆ ಕಾರ್ಯಕ್ರಮದೊಂದಿಗೆ ಜರುಗಲಿದೆ. 25. ಶನಿವಾರದಂದು ಗಂದರಾತ್ರಿ ಮತ್ತು ಕಳಸಾರೋಹಣ ಹಾಗೂ ದೀರ್ಘದಂಡ ನಮಸ್ಕಾರ ಹಾಕುವುದು.

ರವಿವಾರ 26 ರಂದು ದೇವರಿಗೆ ನೈವೇದ್ಯ ನೀಡುವುದಿ ವಿವಿಧ ಮನರಂಜನೆ ಕಾರ್ಯಕ್ರಮ ಜರುಗಲಿವೆ. ಸೋಮವಾರ 27 ರಂದು ಗಲೀಫ ಮತ್ತು ಸಕ್ಕರೆ ಹುಚ್ಚುವ ಕಾರ್ಯಕ್ರಮ ಜರುಗಲಿದೆ ಕಾರ್ಯಕ್ರಮದಲ್ಲಿ ಐಗಳಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಳ್ಳಬೇಕು ಎಂದು ಉರಸ ಸಮಿತಿ ಹಾಗೂ ಸಮಸ್ತ ಐಗಳಿ ಗ್ರಾಮಸ್ಥರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವರದಿ :-ಆಕಾಶ ಎಮ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ