Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

3 ಕೊಟ್ಟಿ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿ ಭೂಮಿ ಪೂಜಾ

Advertisement
ಅಥಣಿ :ಕೊಕಟನೂರ ರಸ್ತೆ ಅಗಲೀಕರಣ ಹಾಗೂ ರಸ್ತೆ ಸುಧಾರಣೆಗೆ 3 ಕೊಟ್ಟಿ ವೆಚ್ಚದ ಕಾಮಗಾರಿ ಭೂಮಿ ಪೂಜಾ ನೆರೆವರಿಸಿದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಹಾಲಿ ಶಾಸಕರು ಅಥಣಿ ಹೆಮ್ಮೆಯ ಶಾಸಕರಾದ ಲಕ್ಷ್ಮಣ ಸವದಿಯವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲಿ ಭೂಮಿ ಪೂಜೆ ನೆರೆವೆರಿಸಿದರು ಶಾಸಕ ಲಕ್ಷ್ಮಣ ಸವದಿ ಅವರಿಗೆ ಸನ್ಮಾನ ಮಾಡುವುದರ ಮೂಲಕ ಕೊಕಟನೂರ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು.

ಕೆಲವು ವರ್ಷಗಳಿಂದ ನೆನೆಗೋದಲಿಗೆ ಬಿದ್ದ ಬಹುದಿನದ ಬೇಡಿಕ್ಕೆ ಇಟ್ಟಿದ್ದ ಜನರ ಕನ್ನಸು ನನಸಾಯಿತು

ಕೊಕಟನೂರ ಗ್ರಾಮದ ಅಥಣಿ (ಗ್ರಾಮೀಣ ನಂದಗಾವ) ಅಡ್ಡ ರಸ್ತೆಯಿಂದ ಕೊಕಟನೂರ ಯಲಮ್ಮವಾಡಿವರೆಗೆ ಅಥಣಿ ಮತ್ತ ಕ್ಷೆತ್ರದ ಶಾಸಕರಾದ ಲಕ್ಷ್ಮಣ ಸವದಿ ಅವರು 3 ಕೊಟ್ಟಿ ವೆಚ್ಚದ ಕಾಮಗಾರಿ ಭೂಮಿ ಪೂಜೆ ಕೊಕಟನೂರ ಅಂಬೇಡ್ಕರ್ ವೃತದಲಿ ನೆರೆವರಿಸಿದ್ದರು.

ಇದೆ ವೇಳೆಯಲ್ಲಿ ಗ್ರಾಂಪಂಚಾಯಿತಿ ಅಧ್ಯಕ್ಷರಾದ ಶಾನವ್ವ ಪೂಜಾರಿ,ಕೆಪಿಸಿಸಿ ಸದ್ಯಸರಾದ ಶಾಮರಾವ್ ಪೂಜಾರಿ,ಪ್ರಲ್ಹಾದ ಪೂಜಾರಿ,ಸುಭಾಸ ಸೋಣಕರ, ಸತೀಶ ಪಾಟನಕರ,ಮೈಬುಬ್ ಮೊಮೀನಪ್ರಶಾಂತ ಕಾಂಬಳೆ,ಮಹಾವೀರ ಹಳಕಿ ಹಾಗೂ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ -ಅಜಯ ಕಾಂಬಳೆ ಭಾರತ ವೈಭವ ನ್ಯೂಸ್ ಅಥಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ