LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ತಮಿಳುನಾಡಿನಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ : ಡಿ.ಕೆ.ಶಿವಕುಮಾರ್ ಭಾಗಿ

Advertisement

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಗುರುವಾರ ತಮಿಳುನಾಡಿನಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆಯಲಿದೆ.

ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್, ಪುದುಚೇರಿ ಸಿಎಂ ರಂಗಸ್ವಾಮಿ ಭಾಗವಹಿಸಲಿದ್ದಾರೆ.

ರಾಜ್ಯಗಳ ನಡುವೆ ಇರುವ ಬಿಕ್ಕಟ್ಟನ್ನು ಮಾತುಕತೆ ಮೂಲಕ ಬಗೆಹರಿಸಿ ದಕ್ಷಿಣ ಭಾರತ ರಾಜ್ಯಗಳ ಅಭಿವೃದ್ಧಿ ಕುರಿತಂತೆ ಸಭೆ ನಡೆಯಲಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ, ಮೇಕೆದಾಟು ವಿವಾದ ಹಾಗೂ ಉಳಿದ ರಾಜ್ಯಗಳ ನಡುವಿನ ಗಡಿ, ನೀರಾವರಿ ಸೇರಿದಂತೆ ಇತರ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಸಂಸ್ಥೆಯಿಂದ ಮಹಿಳೆಯರಿಗಾಗಿ ಆರೋಗ್ಯ ತಪಾಸಣಾ ಶಿಬಿರ, ಯಶಸ್ವಿತಾವು ಭಾಷಣ ಮಾಡಿದ್ದ ಜಾಗ ಶುದ್ಧೀಕರಣ ವಿವಾದ: ಕಾಂಗ್ರೆಸ್ಸಿಗರೇ ನನ್ನ ಪರ ನಿಲ್ಲಲಿಲ್ಲ ಖರ್ಗೆ ಅಸಮಾಧಾನ ವಿಧಾನಪರಿಷತ್‌ನಲ್ಲಿ ಮೈಕ್‌, ಹೆಡ್‌ಫೋನ್‌ ಸ್ಥಗಿತ : ಉತ್ತರ ಕೇಳದೆ ಶಾಸಕರ ಪರದಾಟನಿತೀಶಗೌಡ ಅಭಿಮಾನಿ ಬಳಗದಿಂದ ಯಶಸ್ವಿಯಾದ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಿಂಡಲಗಾ ಜೈಲಿನೊಳಗೆ ವೇಶ್ಯಾವಾಟಿಕೆ ನಡೆಯುತ್ತಿದೆ : ರೌಡಿಶೀಟರ್‌ ಹೇಳಿಕೆ ವೈರಲ್ ತೆಂಡೂಲ್ಕರ್ ಗಿಂತ ವಿರಾಟ್ ಕೊಹ್ಲಿಯೇ ಮೇಲು :ಎಬಿಡಿ ವಿಲಿಯರ್ಸ್ ಬಾಂಗ್ಲಾದೇಶ- ಆಸ್ಟ್ರೇಲಿಯಾ ಎರಡನೇ ಟೆಸ್ಟ್ 22 ರಂದು 27 ಬಾರಿ ಚಾಕು ಇರಿದು ಪ್ರಾಂಶುಪಾಲರನ್ನೇ ಕೊಂದ SSLC ವಿದ್ಯಾರ್ಥಿಗಳುನವವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ಕೊಂದು ಶವ ಬಾವಿಗೆ ಎಸೆದ ಪಾಪಿಗಳುಲೀಡ್ಸ್ ಟೆಸ್ಟ್.. ಉತ್ತಮ ಸ್ಥಿತಿಯಲ್ಲಿ ಇಂಗ್ಲೆನ್ಡ