Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ.ಪಂ ವ್ಯಾಪ್ತಿಯಲ್ಲಿ ಬರುವ 400 ಸರ್ವೆ ನಂ.2 ಎಕರೆ 10 ಗುಂಟೆ ಸರ್ಕಾರಿ ಜಮೀನು ಅಳತೆಗೆ ಆದೇಶ

Advertisement
ರಾಯಬಾಗ: ಚಿಂಚಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 400 ಸರ್ವೆ ನಂಬರ್ 2 ಎಕರೆ 10 ಗುಂಟೆ ಸರ್ಕಾರಿ ಜಮೀನು ಅಳತೆಗೆ ಆದೇಶ.

ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ 400 ಸರ್ವೆ ನಂಬರ್ 2 ಎಕರೆ 10 ಗುಂಟೆ ಸರ್ಕಾರಿ ಜಮೀನು ಸಂಬಂಧವಿಲ್ಲದ ಜನರ ಪಾಲಾಗಿದೆ ಎಂಬ ಆರೋಪ.



ಚಿಂಚಲಿ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಬರುವ ಸರ್ವೆ ನಂಬರದಲ್ಲಿರುವ 2 ಎಕರೆ 10 ಗುಂಟೆ ಜಮೀನು ಸಂಬಂಧವಿಲ್ಲದ ಜನರ ಪಾಲಾಗಿದೆ ಈ ಜಮೀನಲ್ಲಿ ಬಾರ್ ರೆಸ್ಟೋರೆಂಟ್ ಮಳಿಗೆಗಳು ಹಾಗೂ ಮನೆಗಳು ಇನ್ನಿತರ ಬಳಿಕೆಗಾಗಿ ಕಟ್ಟಡಗಳನ್ನು ಮಾಡಿಕೊಂಡಿದ್ದಾರೆ
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಂದ ಮಾಧ್ಯಮಗಳಿಗೆ ಹೇಳಿಕೆ ಪಡೆಯಲಾಗಿದೆ.

ಈಗಾಗಲೇ ಎರಡು ಮೂರು ಬಾರಿ ಅಳತೆಯಾದರು ಸರ್ಕಾರಿ ಜಮೀನು ಪಂಚಾಯತಿ ಕಬ್ಜಾಕೆ ಬರುತ್ತಿಲ್ಲ ಅದನ್ನು ಅರಿತ ಜಿಲ್ಲಾಡಳಿತ ಡಿಸಿ ಯವರ ಆದೇಶದಂತೆ ಅದನ್ನು ಹಳೆಟಮಾಡಲು ದಿನಾಂಕ್ 11ರಂದು ಆದೇಶವಾಗಿತ್ತು.



ಅದರಂತೆ ಪೊಲೀಸರ ಹುಡುಗಿ ಬಂದು ವಸ್ತ್ರದಲ್ಲಿ ಭೂಮಾಪನ ಇಲಾಖೆ ಅಳೆದಿದೆ ಇದೇ ವಿಷಯ ಕುರಿತು ತಹಸಿಲ್ದಾರ್ ಹಾಗೂ ಚೀಫ್ ಆಫೀಸರ್ ಇವರಿಗೆ ಪ್ರಶ್ನಿಸಿದಾಗ ಅವರು ಹೇಳಿದ್ದು ಹೀಗೆ ಬನ್ನಿ ಕೇಳೋಣ.

ವರದಿ :ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ