Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಹಲ್ಗಾಮ್​​​ ಘಟನೆ: ಕೂದಲೆಳೆಯ ಅಂತರದಲ್ಲಿ ಉಳಿದು ಬಂದವರಿವರು

Advertisement
ಶಿರಸಿ (ಉತ್ತರ ಕನ್ನಡ): ಕಾಶ್ಮೀರದ ಪಹಲ್ಗಾಮ್​​​ ಘಟನೆ ಇಡೀ ಪ್ರಪಂಚವನ್ನೇ ತಲ್ಲಣಗೊಳಿಸಿದೆ. ಘಟನೆಯಲ್ಲಿ 26 ಜನ ಜೀವವನ್ನು ಕಳೆದುಕೊಂಡರೆ, ಹಲವರು ಅದೃಷ್ಟವಶಾತ್​​​ ಪಾರಾಗಿ ಬಂದಿದ್ದಾರೆ. ಅವರಲ್ಲಿ ಶಿರಸಿ ಮೂಲದ ಕುಟುಂಬವೂ ಒಂದು. ಅಲ್ಲಿಂದ ಪಾರಾಗಿ ಬಂದಿರೋ ಸಂಗತಿ, ಅಲ್ಲಿನ ನಡೆದ ಕರಾಳ ಘಟನೆಯನ್ನು ವಿವರಿಸಿದ್ದನ್ನು ಅವರ ಬಾಯಲ್ಲೇ ಕೇಳಿ.

ಹೌದು, ದೇಶದ ಕಿರೀಟಪ್ರಾಯವಾಗಿರೋ ಭಾರತದ ಮಿನಿ ಸ್ವಿಟ್ಜರ್ಲೆಂಡ್​ ಎಂಬ ಖ್ಯಾತಿ ಪಡೆದಿರುವ ಕಾಶ್ಮೀರಕ್ಕೆ ಪ್ರವಾಸ ಹೋಗುವುದೆಂದರೆ ಕನಸಿಗಿಂತಲೂ ಆನಂದ. ಆದರೆ ಏಪ್ರಿಲ್​ 22 ರಂದು ನಡೆದ ಘಟನೆಯಿಂದ ಸ್ವರ್ಗವೆಂದುಕೊಂಡಿದ್ದ ಅದೇ ಕಾಶ್ಮೀರ ರಕ್ತಪಾತಕ್ಕೆ ಕಾರಣವಾಯಿತು.



ಘಟನೆಯಲ್ಲಿ ಉಗ್ರರು ಹೊಡೆದ ಗುಂಡೊಂದು ಶಿರಸಿಯ ಗುಬ್ಬಿಗದ್ದೆಯ ಶುಭಾ ಹೆಗಡೆ ಅವರ ಕಿವಿ ಪಕ್ಕದಲ್ಲಿ ಹಾದು ಹೋಗಿದ್ದು, ಕೂದಲೆಳೆಯ ಅಂತರದಿಂದ ಅವರು ಪಾರಾಗಿ ಬಂದಿದ್ದಾರೆ. ಅವರ ಪತಿ ಪ್ರದೀಪ ಹೆಗಡೆ, ಪುತ್ರ ಸಿದ್ದಾಂತ ಹೆಗಡೆ ಸಹ ಭಯೋತ್ಪಾದಕರ ದಾಳಿಯಿಂದ ತಪ್ಪಿಸಿಕೊಂಡು ಮರುಜನ್ಮ ಪಡೆದಿದ್ದಾರೆ.

ಎಳೆಎಳೆಯಾಗಿ ಭಯಾನಕತೆಯನ್ನು ವಿವರಿಸಿದ ಕುಟುಂಬಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಿಯಾಗಿರುವ ಪ್ರದೀಪ ಅವರು ಕುಟುಂಬ ಸಮೇತ ಏಪ್ರಿಲ್​ 21ರಂದು ಶ್ರೀನಗರದ ಭಾಗಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿ ನಡೆದ ಘಟನೆ ಈ ಕುಟುಂಬದ ಜೀವನದಲ್ಲಿ ಮರೆಯಲಾಗದ ಘಟನೆಯಾಗಿ ಉಳಿದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ